ನೀಲಿ ಚಿತ್ರ ನೋಡಿದ್ದು ದೇಶದ್ರೋಹವಲ್ಲ ಎಂದ ಮಾಧುಸ್ವಾಮಿಗೆ ಟಾಂಗ್ ಕೊಟ್ಟ ವಿ.ಎಸ್. ಉಗ್ರಪ್ಪ

Webdunia
ಶನಿವಾರ, 7 ಸೆಪ್ಟಂಬರ್ 2019 (11:02 IST)
ಬೆಂಗಳೂರು : ಲಕ್ಷ್ಮಣ್ ಸವದಿ ನೀಲಿ ಚಿತ್ರ ನೋಡಿದ್ದು ದೇಶದ್ರೋಹವಲ್ಲ ಎಂದ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆಗೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ತಿರುಗೇಟು ನೀಡಿದ್ದಾರೆ.




ನಿನ್ನೆ ಸಚಿವ ಜೆ.ಸಿ.ಮಾಧುಸ್ವಾಮಿ,  ವಿಧಾನಸೌಧದಲ್ಲಿ ಲಕ್ಷ್ಮಣ್ ಸವದಿ ಬ್ಲೂ ಫಿಲಂ ನೋಡಿದ್ದು ದೇಶದ್ರೋಹವಲ್ಲ. ಅದು ತಪ್ಪೇ. ಆದರೆ ಅಂಥಾ ದೊಡ್ಡ ತಪ್ಪೇನಲ್ಲ. ಏನೋ ಆಕಸ್ಮಿಕವಾಗಿ ವಿಡಿಯೋ ನೋಡಿದ್ದಾರೆ ಅಷ್ಟೇ ಎಂದು ಲಕ್ಷ್ಮಣ್ ಸವದಿ ಪರ ಬ್ಯಾಟಿಂಗ್ ಮಾಡಿದ್ದಾರೆ.


ಇದೀಗ ಈ  ಬಗ್ಗೆ ಮಾತನಾಡಿದ  ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಮಾಧುಸ್ವಾಮಿ ಪ್ರಕಾರ ನೀಲಿ ಚಿತ್ರ ನೋಡುವುದು ಅಪರಾಧವಲ್ಲವಂತೆ. ಹಾಗಿದ್ದರೆ ವಿಧಾನಸೌಧದ ಕಾರಿಡಾರ್ ನಲ್ಲಿ ನೀಲಿ ಚಿತ್ರವನ್ನು ಯಾವಾಗ ತೋರಿಸ್ತೀರಿ ಹೇಳಿ ಎಂದು ವ್ಯಂಗ್ಯಮಾಡಿದ್ದಾರೆ. ಅಲ್ಲದೇ, ‘ಸದನದಲ್ಲಿ ನೀಲಿ ಚಿತ್ರ ನೋಡಿದ್ದಕ್ಕೆ ಈ ಹಿಂದೆ ಸಚಿವರಾಗಿದ್ದ ಸವದಿ, ಸಿ.ಸಿ.ಪಾಟೀಲ್, ಪಾಲೇಮಾರ್ ಅವರಿಂದ ರಾಜೀನಾಮೆ ಪಡೆಯಲಾಗಿತ್ತು. ಬ್ಲೂ ಫಿಲಂ ನೋಡುವುದು ಅಪರಾಧವೆಲ್ಲವೆಂದಾದರೆ ಆಗ ಅವರಿಂದ ರಾಜೀನಾಮೆ ಪಡೆದಿದ್ದಾರೂ ಏಕೆ? ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ಇರಾನ್ ಯುದ್ಧದ ನಡುವೆ ಬ್ಯಾಕ್ ಟು ಬ್ಯಾಕ್ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ

Video: ಇರಾನ್ ಗೆ ಸಹಾಯ ಮಾಡಲು ಮನೆಯಲ್ಲಿದ್ದ ಚಿನ್ನ, ಹಣ ಕೊಟ್ಟ ಕಾಶ್ಮೀರಿ ಮುಸ್ಲಿಮರು

ಸಚಿವ ಶಿವರಾಜ್ ತಂಗಡಗಿ ದಿಡೀರ್ ಆಸ್ಪತ್ರೆಗೆ ದಾಖಲು

ಹೊರ್ಮುಜ್ ಜಲಸಂಧಿ ದಾಟಬೇಕಾದರೆ ಇರಾನ್ ಷರತ್ತಿಗೆ ಇತರೆ ರಾಷ್ಟ್ರಗಳು ಶಾಕ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಮಗೆ ಈ ಇಷ್ಟದ ಐಟಂ ಸಿಗಲ್ಲ: ಇದಕ್ಕೆಲ್ಲಾ ಗ್ಯಾಸ್ ಸಿಲಿಂಡರ್ ಕಾರಣ

ಮುಂದಿನ ಸುದ್ದಿ
Show comments