Webdunia - Bharat's app for daily news and videos

Install App

ನೀಲಿ ಚಿತ್ರ ನೋಡಿದ್ದು ದೇಶದ್ರೋಹವಲ್ಲ ಎಂದ ಮಾಧುಸ್ವಾಮಿಗೆ ಟಾಂಗ್ ಕೊಟ್ಟ ವಿ.ಎಸ್. ಉಗ್ರಪ್ಪ

Webdunia
ಶನಿವಾರ, 7 ಸೆಪ್ಟಂಬರ್ 2019 (11:02 IST)
ಬೆಂಗಳೂರು : ಲಕ್ಷ್ಮಣ್ ಸವದಿ ನೀಲಿ ಚಿತ್ರ ನೋಡಿದ್ದು ದೇಶದ್ರೋಹವಲ್ಲ ಎಂದ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆಗೆ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ತಿರುಗೇಟು ನೀಡಿದ್ದಾರೆ.




ನಿನ್ನೆ ಸಚಿವ ಜೆ.ಸಿ.ಮಾಧುಸ್ವಾಮಿ,  ವಿಧಾನಸೌಧದಲ್ಲಿ ಲಕ್ಷ್ಮಣ್ ಸವದಿ ಬ್ಲೂ ಫಿಲಂ ನೋಡಿದ್ದು ದೇಶದ್ರೋಹವಲ್ಲ. ಅದು ತಪ್ಪೇ. ಆದರೆ ಅಂಥಾ ದೊಡ್ಡ ತಪ್ಪೇನಲ್ಲ. ಏನೋ ಆಕಸ್ಮಿಕವಾಗಿ ವಿಡಿಯೋ ನೋಡಿದ್ದಾರೆ ಅಷ್ಟೇ ಎಂದು ಲಕ್ಷ್ಮಣ್ ಸವದಿ ಪರ ಬ್ಯಾಟಿಂಗ್ ಮಾಡಿದ್ದಾರೆ.


ಇದೀಗ ಈ  ಬಗ್ಗೆ ಮಾತನಾಡಿದ  ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಮಾಧುಸ್ವಾಮಿ ಪ್ರಕಾರ ನೀಲಿ ಚಿತ್ರ ನೋಡುವುದು ಅಪರಾಧವಲ್ಲವಂತೆ. ಹಾಗಿದ್ದರೆ ವಿಧಾನಸೌಧದ ಕಾರಿಡಾರ್ ನಲ್ಲಿ ನೀಲಿ ಚಿತ್ರವನ್ನು ಯಾವಾಗ ತೋರಿಸ್ತೀರಿ ಹೇಳಿ ಎಂದು ವ್ಯಂಗ್ಯಮಾಡಿದ್ದಾರೆ. ಅಲ್ಲದೇ, ‘ಸದನದಲ್ಲಿ ನೀಲಿ ಚಿತ್ರ ನೋಡಿದ್ದಕ್ಕೆ ಈ ಹಿಂದೆ ಸಚಿವರಾಗಿದ್ದ ಸವದಿ, ಸಿ.ಸಿ.ಪಾಟೀಲ್, ಪಾಲೇಮಾರ್ ಅವರಿಂದ ರಾಜೀನಾಮೆ ಪಡೆಯಲಾಗಿತ್ತು. ಬ್ಲೂ ಫಿಲಂ ನೋಡುವುದು ಅಪರಾಧವೆಲ್ಲವೆಂದಾದರೆ ಆಗ ಅವರಿಂದ ರಾಜೀನಾಮೆ ಪಡೆದಿದ್ದಾರೂ ಏಕೆ? ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments