Webdunia - Bharat's app for daily news and videos

Install App

ಜೆ.ಶಾಂತ ಪರ ವಿ.ಸೋಮಣ್ಣ ಪ್ರಚಾರ

Webdunia
ಶುಕ್ರವಾರ, 26 ಅಕ್ಟೋಬರ್ 2018 (18:21 IST)
ಬಳ್ಳಾರಿ ಜಿಲ್ಲೆಯ ಉಪ ಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿ ಜೆ. ಶಾಂತ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಯುತ್ತಿದೆ.  ವಿ. ಸೋಮಣ್ಣ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಸಂಗನಕಲ್ಲು ಗ್ರಾಮದ ಸಮಾಜದ ಮುಖಂಡರ ಮನೆಯಲ್ಲಿ ಆ ಭಾಗದ ಎಲ್ಲಾ ಹಿರಿಯರ  ಸಮ್ಮುಖದಲ್ಲಿ ಸಭೆ ನಡೆಸಿದರು.

ಬಿಜೆಪಿ ಅಭ್ಯರ್ಥಿಗೆ ಮತ ನೀಡಬೇಕೆಂದು ಮತಯಾಚಿಸಿದರು.  ಈ ಸಂದರ್ಭದಲ್ಲಿ ನಾಗಭೂಷಣ್ ಗೌಡ ಗ್ರಾಮಾಂತರ ಕ್ಷೇತ್ರದ ಮುಖಂಡರು,  ಗುರುಲಿಂಗನಗೌಡ ರೈತ ಮೋರ್ಚಾ ಉಪಾಧ್ಯಕ್ಷರು, ವಿರುಪಾಕ್ಷಿ ಗೌಡ ಮಾಜಿ ಜಿಲ್ಲಾ ಅಧ್ಯಕ್ಷರು, ರಾಜಶೇಖರ್ ಗೌಡ ರಾಜ್ಯ ಕರ್ಯಕಾರಿಣಿ ಸದಸ್ಯರು, ತಿಮ್ಮನಗೌಡರು, ವೀರೆಶ್, ಕಟ್ಟೆಗೌಡ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ತೀವ್ರ ಕುತೂಹಲ ಕೆರಳಿಸಿರುವ ಉಪಚುನಾವಣೆಯಲ್ಲಿ ಬಿಜೆಪಿ ಮುಖಂಡರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments