Webdunia - Bharat's app for daily news and videos

Install App

ಅಯ್ಯೋ ಸಿದ್ದರಾಮಯ್ಯನವರನ್ನು ನಾವು ಮುಟ್ಟೋಕ್ಕಾಗುತ್ತಾ: ಕೇಂದ್ರ ಸಚಿವ ಸೋಮಣ್ಣ ವ್ಯಂಗ್ಯ

Krishnaveni K
ಗುರುವಾರ, 14 ನವೆಂಬರ್ 2024 (11:33 IST)
ತುಮಕೂರು: ನನ್ನನ್ನು ಮುಟ್ಟಕ್ಕೆ ಬಂದರೆ ಬಿಜೆಪಿಯವರು ಜನರು ಸುಮ್ಮನೇ ಬಿಡಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ವಿ ಸೋಮಣ್ಣ ವ್ಯಂಗ್ಯ ಮಾಡಿದ್ದಾರೆ.

ಬಿಜೆಪಿಯವರಿಗೆ ಸಿದ್ದರಾಮಯ್ಯ ಬಡವರಿಗೆ ಕೊಡ್ತಿದ್ದಾರೆ ಎಂದು ಹೊಟ್ಟೆ ಉರಿ ಇದಕ್ಕೆ. ಅದಕ್ಕೇ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ. ಅದಕ್ಕೇ ನಾನು ಹೇಳಿದ್ದೇನೆ, ನನ್ನ ಮುಟ್ಟಿದ್ರೆ ಕರ್ನಾಟಕದ ಜನ ನಿಮ್ಮನ್ನು ಸುಮ್ಮನೇ ಬಿಡಲ್ಲ ಎಂದು ಹೇಳಿದ್ದೇನೆ ಎಂದು ಸಿದ್ದರಾಮಯ್ಯ ಭಾಷಣ ಮಾಡಿದ್ದರು.

ಇದಕ್ಕೆ ಇಂದು ಕೇಂದ್ರ ಸಚಿವ ವಿ ಸೋಮಣ್ಣ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ. ‘ಅವರನ್ನು ಮುಟ್ಟಿದ್ರೆ ಪೊಲೀಸರು ಸುಮ್ಮನೇ ಬಿಡ್ತಾರಾ? ಒಬ್ಬ ಮುಖ್ಯಮಂತ್ರಿಯನ್ನು ಮುಟ್ಟಿದ್ರೆ ಪೊಲೀಸ್ನವರು ಕೇಸ್ ಹಾಕ್ತಾರೆ. ನಿಮ್ಮನ್ನು ಯಾರೂ ಮುಟ್ಟೋದು ಬೇಡ ಬಿಡಿ’ ಎಂದು ಸೋಮಣ್ಣ ಹೇಳಿದ್ದಾರೆ.

ಈ ರೀತಿ ಮುಖ್ಯಮಂತ್ರಿಗಳೇ ಧಮ್ಕಿ ಹಾಕಿದ್ರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಅವರು ಏನು ಮಾತನಾಡ್ತಾರೆ, ಅದರ ದುಷ್ಪರಿಣಾಮ ಏನು ಎಂಬುದನ್ನು ಅವರೇ ತೀರ್ಮಾನ ಮಾಡಬೇಕು. ಜನರ ಅಭಿಪ್ರಾಯಗಳಿಗೆ ವಿರುದ್ಧವಾಗಿ ಮಾತನಾಡಿದ್ದಾರೆ ಎಂದು ಸೋಮಣ್ಣ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರದ್ದು ಮಾರ್ಜಾಲ ನ್ಯಾಯ: ಸಿಟಿ ರವಿ ವಾಗ್ದಾಳಿ

ಧರ್ಮಸ್ಥಳದಲ್ಲಿ ಎಷ್ಟು ಸ್ಥಳದಲ್ಲಿ ಅಸ್ಥಿಪಂಜರ ಸಿಕ್ಕಿತ್ತು: ಸಿಎಂ ಹೇಳಿದ ಶಾಕಿಂಗ್ ಸತ್ಯ

ಧರ್ಮಸ್ಥಳ ಮಾಸ್ಕ್ ಮ್ಯಾನ್ ರಹಸ್ಯ ಬೇಧಿಸಲು ರಂಗಕ್ಕಿಳಿದ ಖಡಕ್ ಆಫೀಸರ್

ಮಹೇಶ್ ಶೆಟ್ಟಿ ತಿಮರೋಡಿನ ಒದ್ದು ಒಳಗೆ ಹಾಕ್ಸಿದ್ದೀವಿ: ಡಿಕೆ ಶಿವಕುಮಾರ್

ಬೀದಿ ನಾಯಿಗಳ ಎತ್ತಂಗಡಿ ವಿಚಾರದಲ್ಲಿ ಮಹತ್ವದ ತೀರ್ಪು ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments