Webdunia - Bharat's app for daily news and videos

Install App

ವಿ.ಸೋಮಣ್ಣ ಯಾವುದೇ ಕಾರಣಕ್ಕೂ ಪಕ್ಷ ತೊರೆಯುದಿಲ್ಲ: ಅರವಿಂದ ಲಿಂಬಾವಳಿ

Webdunia
ಶುಕ್ರವಾರ, 20 ಜನವರಿ 2017 (17:04 IST)
ಮಾಜಿ ಸಚಿವ ವಿ.ಸೋಮಣ್ಣ ಯಾವುದೇ ಕಾರಣಕ್ಕೂ ಪಕ್ಷ ತೊರೆಯುದಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸ್ಪಷ್ಟಪಡಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಅವರು ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಬೇರೆ ಪಕ್ಷದ ಮುಖಂಡರ ಜೊತೆಯೂ ಉತ್ತಮ ಸಂಬಂಧ ಹೊಂದಿದ್ದಾರೆ. ಅದು ತಪ್ಪಲ್ಲ ಎಂದರು.
 
ಪಕ್ಷ ಸಂಘಟನೆಯಲ್ಲಿ ಹಲವಾರು ವರ್ಷಗಳಿಂದ ಸೋಮಣ್ಣ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಪಕ್ಷದಲ್ಲಿರುವ ಸಣ್ಣಪುಟ್ಟ ಗೊಂದಲಗಳು ಸದ್ಯದಲ್ಲಿಯೇ ಬಗೆಹರಿಯಲಿದ್ದು, ಪಕ್ಷದಲ್ಲಿನ ಆಂತರಿಕ ಗೊಂದಲಗಳಿಂದ ಬಿಜೆಪಿ ಕಾರ್ಯಕರ್ತರಿಗಾಗಿರುವ ನೋವಿಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಕೇಳಿಕೊಂಡಿದ್ದಾರೆ. 
 
ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದೆ. ಆದರೆ, ಈ ಸುದ್ದಿಗಳು ಸುಳ್ಳು ಎನ್ನಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ವಿ.ಸೋಮಣ್ಣ ಅವರು ನಿನ್ನೆ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments