Webdunia - Bharat's app for daily news and videos

Install App

ವಿ ಸೋಮಣ್ಣ ಸಿದ್ದು ಭೇಟಿ ಗೆ ಯತ್ನ..!

Webdunia
ಭಾನುವಾರ, 5 ಮಾರ್ಚ್ 2023 (18:12 IST)
ಇತ್ತೀಚಿಗೆ ವಸತಿ ಸಚಿವ ವಿ ಸೋಮಣ್ಣ ಬಿಜೆಪಿ ಕಾರ್ಯಕ್ರಮ ಗಳಿಂದ ದೂರ ಸರಿಯುತ್ತಿದ್ದು ಕಾಂಗ್ರೆಸ್‌ ಪಕ್ಷಕ್ಕೆ ಸೇರುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಭೇಟಿ ಮಾಡಿ ಮಾತು ಕಥೆ ನಡೆಸಿದ್ದಾರೆ.ಇನ್ನೂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಸುದ್ದಿ ಅಷ್ಟೇ ಅದು, ಸತ್ಯ ಇಲ್ಲ ಅವರು ನನ್ನನ್ನ ಭೇಟಿ ಮಾಡಿಲ್ಲ, ನಾನೂ ಅವರನ್ನ ಭೇಟಿ ಮಾಡ್ತಿಲ್ಲ. ಯಾರೋ ಹುಟ್ಚು ಹಾಕಿದ್ದಾರೆ ಎಂದರೂ ಇನ್ನೂ  ಶಿವಕುಮಾರ್ ರ ಮೂಲಕ  ಸೋಮಣ್ಣ ಸಿದ್ದರಾಮಯ್ಯ  ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ ಯಾರನ್ನ ಭೇಟಿ ಮಾಡಿದ್ದಾರೆ ಅವರನ್ನ ಕೇಳಿ, ನನ್ನ ಭೇಟಿ ಮಾಡಿಲ್ಲ ಎಂದು  ಸಿದ್ದರಾಮಯ್ಯ ಖಡಕ್ ಉತ್ತರ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕೆ, ರಾಜ್ಯಕ್ಕೆ ಕಾದಿದೆ ಗಂಡಾಂತರ: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

ಕೇರಳ ನಿಮಿಷ ಪ್ರಿಯ ಗಲ್ಲು ಮುಂದೂಡಿಕೆ: ಕೊನೆಯ ಕ್ಷಣದಲ್ಲಿ ನಡೆದಿದ್ದೇನು

ಕೇರಳ ನರ್ಸ್ ನಿಮಿಷ ಪ್ರಿಯಾ ಗಲ್ಲು ಕೇಸ್: ಯೆಮನ್ ನಿಂದ ಮಹತ್ವದ ಆದೇಶ

ಮುಂದಿನ ಸುದ್ದಿ
Show comments