3 ಸಾವಿರ ಮಂದಿಗೆ ಲಸಿಕೆ ಅಭಿಯಾನ

Webdunia
ಶನಿವಾರ, 16 ಅಕ್ಟೋಬರ್ 2021 (09:38 IST)
ಬೆಂಗಳೂರು : ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಹಾಗೂ ನಾರಾಯಣ ಹೆಲ್ತ್ ಸಹಯೋಗದಲ್ಲಿ ನಿರಾಶ್ರಿತರು, ಸ್ವಚ್ಛತಾ ಕಾರ್ಮಿಕರು, ಕೂಲಿ ಕಾರ್ಮಿಕರು ಸೇರಿದಂತೆ ಮೂರು ಸಾವಿರ ಮಂದಿಗೆ ಕೋವಿಡ್ ಲಸಿಕೆ ಹಾಕುವ ಅಭಿಯಾನವನ್ನು ಜಂಬೂಸವಾರಿ ದಿಣ್ಣೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಕೃಷ್ಣಪ್ಪ,' ಬಿಜೆಪಿಗರು ಕೋವಿಡ್ಗೆ ಹೆದರಿ ಮನೆಯಲ್ಲಿ ಅಡಗಿ ಕೂತಿದ್ದರು. ಅಂತಹ ಸಂದರ್ಭದಲ್ಲೂ ಆರ್.ಕೆ.ರಮೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಲಸಿಕೆ ಅಭಿಯಾನದ ಮೂಲಕ ಕ್ಷೇತ್ರದ ಜನರ ನೆರವಿಗೆ ನಿಂತಿರುವುದು ಶ್ಲಾಘನೀಯ' ಎಂದರು.
ಕಾಂಗ್ರೆಸ್ ಮುಖಂಡ ಆರ್.ಕೆ.ರಮೇಶ್, 'ಅಭಿವೃದ್ದಿ ವಂಚಿತ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರೆಯಲು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ದುರಾಡಳಿತ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಕೆಲಸ ಮಾಡಬೇಕು' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments