ಹೈಸ್ಕೂಲ್ ಮಕ್ಕಳ ಪೋಷಕರಿಗೆ ಆದ್ಯತೆಯ ಮೇರೆಗೆ ಲಸಿಕೆ

Webdunia
ಮಂಗಳವಾರ, 10 ಆಗಸ್ಟ್ 2021 (12:39 IST)
ಬೆಂಗಳೂರು (ಆ.10):  ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 9 ಮತ್ತು 10 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪೋಷಕರು ಈವರೆಗೆ ಕೋವಿಡ್ ಲಸಿಕೆ ಪಡೆಯದಿದ್ದರೆ ಅವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಮಕ್ಕಳ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿ, ಲಸಿಕೆ ಪಡೆಯದವರ ಪಟ್ಟಿತಯಾರಿಸಿ ಆರೋಗ್ಯ ಇಲಾಖೆಗೆ ನೀಡುವಂತೆ ಶಾಲೆಯ ಮುಖ್ಯಸ್ಥರಿಗೆ ಸೂಚಿಸುವಂತೆ ಶಿಕ್ಷಣ ಇಲಾಖೆಯನ್ನು ಆರೋಗ್ಯ ಇಲಾಖೆ ಕೋರಿದೆ.
ಹಾಗೆಯೇ ಶಿಕ್ಷಕರು, ಭೋಧಕೇತರ ಸಿಬ್ಬಂದಿಗಳು ಇನ್ನೂ ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಬೇಕು ಎಂದು ಆರೋಗ್ಯ ಇಲಾಖೆ ಪುನರುಚ್ಚರಿಸಿದೆ. ಆಗಸ್ಟ್ 23 ರಿಂದ ಹೈಸ್ಕೂಲ್ ತರಗತಿ ತೆರೆಯಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಲಸಿಕಾಕರಣಕ್ಕೆ ಒತ್ತು ನೀಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments