ಬಿ.ಬಿ.ಎಂ.ಪಿ‌ ಯ ವ್ಯಾಪ್ತಿಯಲ್ಲಿ ಇಂದಿನಿಂದ ಲಸಿಕ ಮೇಳ

Webdunia
ಶುಕ್ರವಾರ, 27 ಆಗಸ್ಟ್ 2021 (19:11 IST)
ರಾಜ್ಯದಲ್ಲಿ ಕೊವಿಡ್ -19 ಲಸಿಕಾಕರಣ ಹೆಚ್ಚಿಸುವ ನಿಟ್ಟಿನಲ್ಲಿ ದಿನಾಂಕ : 27-08-2021 ರಂದು( ಇಂದಿನಿಂದರಾಜ್ಯದಾದ್ಯಂತ "ಕೋವಿಡ್ -19 ಲಸಿಕಾ ಮೇಳ"ವನ್ನು ಹಮ್ಮಿಕೊಳ್ಳಲಾಗಿದ್ದು,  ಲಸಿಕಾ ಮೇಳದ ಅಂಗವಾಗಿ ಪಾಲಿಕೆ ವ್ಯಾಪ್ತಿಯಲ್ಲಿ 1,25,000 ಮಂದಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಎಂದು‌ ಮುಖ್ಯ‌ ಆಯುಕ್ತ ಗೌರವಗುಪ್ತ‌ತಿಳಿಸಿದ್ದಾರೆ.
 
ಪಾಲಿಕೆಯ ಆಯಾ ವಲಯ ಮಟ್ಟದಲ್ಲಿ ನಿಗದಿತ ಗುರಿ ಸಾಧಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ
 
 
 
•  ಇದುವರೆಗೆ ಒಂದೂ ಡೋಸ್ ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರ ಮತ್ತು ಆಶಾ ಕಾರ್ಯಕರ್ತೆ ಯರಿಗೆ ‌ಆದ್ಯತೆ.
 
•  2ನೇ ಡೋಸ್‌ಗೆ ಬಾಕಿ ಇರುವ ಆರೋಗ್ಯ ಕಾರ್ಯಕರ್ತರ ಮತ್ತು ಮುಂಚೂಣಿ ಕಾರ್ಯಕರ್ತರ ಶೇ.100 ರಷ್ಟು ಕೊವಿಡ್ -19 ಲಸಿಕಾಕರಣ.
 
•  60 ವರ್ಷ ಮೇಲ್ಪಟ್ಟವರ 1 ನೇ ಡೋಸ್ ಹಾಗೂ 2 ನೇ ಡೋಸ್ ಲಸಿಕೆ 
 
•  ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 1 ರಿಂದ 10 ನೇ ತರಗತಿ, ಪದವಿ ಪೂರ್ವ ಕಾಲ ಭೋದಕ ಭೋದಕೇತರ ಸಿಬ್ಬಂದಿಗಳು ಇನ್ನೂ ಕೋವಿಡ್-19 ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ಲಸಿಕೆ
 
• ಇತರೆ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳ ಲಸಿಕೆ ಹಾಕಿಸಿಕೊಳ್ಳಲು ಮೇಳ  ಆಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಮುಂದಿನ ಸುದ್ದಿ
Show comments