Select Your Language

Notifications

webdunia
webdunia
webdunia
webdunia

ಮಹಾಮಾರಿ ಕೊರೊನಾಗೆ ಲಸಿಕೆ ಕಂಡುಹಿಡಿಯುವ ತಂಡದಲ್ಲಿ ಕನ್ನಡಿಗ

ಮಹಾಮಾರಿ ಕೊರೊನಾಗೆ ಲಸಿಕೆ ಕಂಡುಹಿಡಿಯುವ ತಂಡದಲ್ಲಿ ಕನ್ನಡಿಗ
ಬೆಂಗಳೂರು , ಸೋಮವಾರ, 16 ಮಾರ್ಚ್ 2020 (12:10 IST)
ಬೆಂಗಳೂರು : ಮಹಾಮಾರಿ ಕೊರೊನಾಗೆ ಔಷಧಿ ಕಂಡುಹಿಡಿಯಲು  ತಂಡವೊಂದು ರಚನೆ ಮಾಡಲಾಗಿದ್ದು ಇದರಲ್ಲಿ ಕನ್ನಡಿಗರೊಬ್ಬರು ಇದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಹೆಮ್ಮಾರಿ ಕೊರೊನಾಗೆ ಲಸಿಕೆ ಕಂಡುಹಿಡಿಯಲು ಯುರೋಪಿಯನ್ ಟಾಸ್ಕ್ ಪೋರ್ಸ್ ಫಾರ್ ಕೊವಿಡ್-19’ ತಂಡ ಎಂಬ 10 ತಂಡಗಳನ್ನು ರಚನೆ ಮಾಡಲಾಗಿದ್ದು, ಕನ್ನಡಿಗರಾದ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಹದೇಶ್ ಈ ಟಾಸ್ಕ್ ಪೋರ್ಸ್ ತಂಡದಲ್ಲಿದ್ದಾರೆ ಎನ್ನಲಾಗಿದೆ.


ಸಂಶೋಧನೆ ಸಂಬಂಧ 1 ವರ್ಷದಿಂದ ಬಿಲ್ಜಿಯಂನಲ್ಲಿರುವ ಮಹದೇಶ್ ಇದೀಗ ಹೆಮ್ಮಾರಿ ಕೊರೊನಾಗೆ ಲಸಿಕೆ ಕಂಡುಹಿಡಿಯಲಿದ್ದಾರೆ ಎನ್ನಲಾಗಿದ್ದು, ಇದು ಕನ್ನಡಿಗರಿಗೆ ಒಂದು ಹೆಮ್ಮೆಯ ವಿಚಾರವಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಚಿಕ್ಕಬಳ್ಳಾಪುರ ಎಸ್ ಪಿ ನೇಮಕದಲ್ಲಿ ಗೊಂದಲ; ಪುರುಷ ಎಸ್ ಪಿ ಬೇಕೆಂದು ಸಚಿವ ಡಾ.ಸುಧಾಕರ್ ಬೇಡಿಕೆ