Webdunia - Bharat's app for daily news and videos

Install App

ಮಹಾಮಾರಿ ಕೊರೊನಾಗೆ ಲಸಿಕೆ ಕಂಡುಹಿಡಿಯುವ ತಂಡದಲ್ಲಿ ಕನ್ನಡಿಗ

Webdunia
ಸೋಮವಾರ, 16 ಮಾರ್ಚ್ 2020 (12:10 IST)
ಬೆಂಗಳೂರು : ಮಹಾಮಾರಿ ಕೊರೊನಾಗೆ ಔಷಧಿ ಕಂಡುಹಿಡಿಯಲು  ತಂಡವೊಂದು ರಚನೆ ಮಾಡಲಾಗಿದ್ದು ಇದರಲ್ಲಿ ಕನ್ನಡಿಗರೊಬ್ಬರು ಇದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಹೆಮ್ಮಾರಿ ಕೊರೊನಾಗೆ ಲಸಿಕೆ ಕಂಡುಹಿಡಿಯಲು ಯುರೋಪಿಯನ್ ಟಾಸ್ಕ್ ಪೋರ್ಸ್ ಫಾರ್ ಕೊವಿಡ್-19’ ತಂಡ ಎಂಬ 10 ತಂಡಗಳನ್ನು ರಚನೆ ಮಾಡಲಾಗಿದ್ದು, ಕನ್ನಡಿಗರಾದ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಹದೇಶ್ ಈ ಟಾಸ್ಕ್ ಪೋರ್ಸ್ ತಂಡದಲ್ಲಿದ್ದಾರೆ ಎನ್ನಲಾಗಿದೆ.


ಸಂಶೋಧನೆ ಸಂಬಂಧ 1 ವರ್ಷದಿಂದ ಬಿಲ್ಜಿಯಂನಲ್ಲಿರುವ ಮಹದೇಶ್ ಇದೀಗ ಹೆಮ್ಮಾರಿ ಕೊರೊನಾಗೆ ಲಸಿಕೆ ಕಂಡುಹಿಡಿಯಲಿದ್ದಾರೆ ಎನ್ನಲಾಗಿದ್ದು, ಇದು ಕನ್ನಡಿಗರಿಗೆ ಒಂದು ಹೆಮ್ಮೆಯ ವಿಚಾರವಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments