Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಲಸಿಕೆ ಕೊರತೆ: ಸಾರ್ವಜನಿಕರ ಆಕ್ರೋಶ

Webdunia
ಸೋಮವಾರ, 9 ಆಗಸ್ಟ್ 2021 (20:49 IST)
ನಗರದಲ್ಲಿ ವ್ಯಾಕ್ಸಿನ್ ಗಾಗಿ ಹಾಹಾಕಾರ ಶುರುವಾಗಿದೆ.ನಗರದ ಪ್ರಮುಖ ಕೋವಿಡ್ ಕೇರ್ ಸೆಂಟರ್ ನಲ್ಲಿ ವ್ಯಾಕ್ಸಿನ್ ಸಾಲ್ಟೇಜ್ . ಇನ್ನೂ ಎಲ್ಲಿ ನೋಡಿದ್ರು ನೋ ವ್ಯಾಕ್ಸಿನ್  ಅಂತಾ  ಬೋರ್ಡ್ ಹಾಕಿರುವ ಕೋವಿಡ್ ಕೇರ್ ಸಿಬ್ಬಂದಿಗಳ ವಿರುದ್ಧ ಜನಸಾಮಾನ್ಯರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಿತ್ಯ ವ್ಯಾಕ್ಸಿನ್ ಗಾಗಿ ಬರೋದು ಹೋಗುವುದು ಇದೇ ಆಗೋಯ್ತು.ಒಟ್ನಲಿ‌ ಜನರು ಎಷ್ಟು ಅಲೆದಾಟ ನಡೆಸಿದ್ರು ವ್ಯಾಕ್ಸಿನ್ ಮಾತ್ರ ಜನಸಾಮಾನ್ಯರ ಕೈಗೆ ಎಟಕುತ್ತಿಲ್ಲ. ಇದರಿಂದ ಬೆಸೆತ್ತ ಜನ ಸರ್ಕಾರದ ವಿರುದ್ಧ ವ್ಯಾಪಕ ಅಸಮಾಧಾನ ಹೊರಹಾಕುತ್ತಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments