Webdunia - Bharat's app for daily news and videos

Install App

ಸಿದ್ದರಾಮಯ್ಯ ಭೇಟಿ ಮಾಡಿದ ವಚನಾನಂದ ಸ್ವಾಮೀಜಿ

Webdunia
ಬುಧವಾರ, 7 ಡಿಸೆಂಬರ್ 2022 (20:08 IST)
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನ ಪಂಚಮಸಾಲಿಪೀಠದ ವಚನಾನಂದ ಸ್ವಾಮೀಜಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ. ನಂತರ ಮಾತನಾಡಿ ಸ್ವಾಮೀಜಿ ಸಿದ್ದರಾಮಯ್ಯ ಅವರು ಅನೇಕ ವರ್ಷಗಳಿಂದ ಆಪ್ತರು.ಮುಖ್ಯಮಂತ್ರಿ ಆಗುವುದಕ್ಕೂ ಮೊದಲಿನಿಂದಲೇ ಪರಿಚಯ, ಕಳೆದ ಒಂದು ವಾರದ ಹಿಂದೆ ಆಪರೇಷನ್ ಆಗಿತ್ತು ಹಾಗಾಗಿ ಮಾತನಾಡಿಸೋಕೆ ಬಂದಿದ್ದೆ, ಹಿಂದೆ ಮಠಕ್ಕೆ ಬಂದಿದ್ದಾಗ ಮನೆಗೆ ಬಂದಿದ್ದ ವೇಳೆ ಮನೆಗೆ ಬರುವಂತೆ ಹೇಳಿದ್ದರು .ಹಾಗಾಗಿ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ ಎಂದರು ಇನ್ನೂ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಡೆಡ್ ಲೈನ್ ವಿಚಾರ ಕೂರಿತು ಮಾತನಾಡಿ ನಿನ್ನೆ ನಾವು ಮುಕ್ತವಾಗಿ ಮಾತನಾಡಿದ್ದೇವೆ. ನಾಲ್ಕು ಗೋಡೆಗಳ ಮಧ್ಯೆ ಬೇಡ ಸಮಾಜಕ್ಕೆ ಸ್ಪಷ್ಟ ಸಂದೇಶ ಸಿಗಬೇಕು ಎನ್ನುವ ಕಾರಣಕ್ಕಾಗಿ ಮಾತಾಡಿದ್ದೇವೆ. ಜಯಪ್ರಕಾಶ್ ಹೆಗಡೆ ಅವರ ಜೊತೆಗೆ ಮುಖ್ಯಮಂತ್ರಿಗಳು ಮಾತನಾಡಿದರು.  ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ಹಿಂದುಳಿದ ವರ್ಗದ ಶಾಶ್ವತ ಆಯೋಗದ ವರದಿ ಮೇಲೆ ಘೋಷಣೆ ಮಾಡಲಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಸ್ವಾಮೀಜಿ ಚಂದ್ರಶೇಖರನಾಥ ಗುರೂಜಿ ಇನ್ನಿಲ್ಲ

ದರ್ಶನ್ ಆಂಡ್ ಗ್ಯಾಂಗ್ ಗೆ ಇಂದೂ ಇಲ್ಲ ಈ ಒಂದು ಭಾಗ್ಯ

ಮುಂದಿನ ಸುದ್ದಿ
Show comments