ಬೆಂಗಳೂರಿನಲ್ಲಿ ಲಸಿಕೆ ಕೊರತೆ ಇದೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ

Webdunia
ಶುಕ್ರವಾರ, 2 ಜುಲೈ 2021 (16:11 IST)
ಬೆಂಗಳೂರಿನಲ್ಲಿ ಪ್ರಸ್ತುತ ಕೊರೊನಾ ಲಸಿಕೆಯ ಕೊರೊತೆ ಇದೆ ಎಂದು ಬೃಹತ್ ಬೆಂಗಳೂರು ನಗರ ಪಾಲಿಕೆ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಪ್ರತಿದಿನ 1.5 ಲಕ್ಷ ಲಸಿಕೆ ಬೇಡಿಕೆಯಿದೆ. ನಮಗೆ ಸಿಗುತ್ತಿರುವುದು 40 ಸಾವಿರ 50 ಸಾವಿರ ಲಸಿಕೆಗಳಷ್ಟೇ ಲಭ್ಯವಿದೆ ಎಂದರು.
ಖಾಸಗಿ ಆಸ್ಪತ್ರೆಗಳಲ್ಲಿ ಸಹ ಸುಮಾರು 40 ಸಾವಿರ ಲಸಿಕೆ ಹಾಕಲಾಗುತ್ತಿದೆ. ಕಾಲೇಜ್ ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶ ಎಂಬ ನಿಯಮವೇನಿಲ್ಲ. ಅಂತಹ ನಿಯಮ ಮಾಡಿಲ್ಲ. ನಿನ್ನೆ 61 ಕಾಲೇಜ್ ಗಳ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ರಾಜ್ಯ ಸರಕಾರ 5ರಿಂದ ಅನ್ ಲಾಕ್ 3 ಘೋಷಿಸಿದರೆ ಆ ತೀರ್ಮಾನಕ್ಕೆ ಬದ್ಧ. ಸಿನಿಮಾ ಟಾಕೀಸ್, ಮಾಲ್ ತೆರೆಯುವ ಬಗ್ಗೆ ಅನುಮತಿ ನೀಡಿದರೆ ನಾವು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತೆರೆಯಲು ಅವಕಾಶ ನೀಡುತ್ತೇವೆ ಎಂದು ಗೌರವ್ ಗುಪ್ತ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬ ಕಲಹಕ್ಕೆ 2 ತಿಂಗಳ ಹಸಿಗೂಸಿನ ಕಾಲು ಮುರಿದ ಕ್ರೂರಿ ಅತ್ತೆ: ಸಿಸಿಟಿವಿಯಲ್ಲಿ ರಹಸ್ಯ ಬಯಲು Video

ಕಂಡಕ್ಟರ್ ಬ್ಯಾಗ್ ನ್ನೇ ಎಗರಿಸಿದ ಮಹಿಳೆ: ದಮ್ಮಯ್ಯ ಎಂದರೂ ಬಿಡದ ಬಿಎಂಟಿಸಿ ಚಾಲಕ Video

ರೀಲ್ಸ್ ಗಾಗಿ ಬೀಚ್ ನಲ್ಲಿ ಈಜಲು ಹೋಗಿ ಪ್ರಬಲ ಅಲೆಗಳ ನಡುವೆ ಸಿಲುಕಿಕೊಂಡ ಭೂಪ: ಬದುಕಿದ್ದೇ ಹೆಚ್ಚು Video

ಶಾಲೆ ತರಗತಿಯಲ್ಲೇ ಶಿಕ್ಷಕ-ಶಿಕ್ಷಕಿ ಸರಸ: ಶಾಲಾ ಕೊಠಡಿಯ ಲೀಲೆ ವಿಡಿಯೋ ವೈರಲ್

ಎಂಥಾ ಸಾವು... ಆರತಿ ಮಾಡುತ್ತಿರುವಾಗಲೇ ಕುಸಿದು ಬಿದ್ದು ಕೊನೆಯುಸಿರೆಳೆದ ಸರಳ ಸಜ್ಜನ ಪೂಜಾರಿ Video

ಮುಂದಿನ ಸುದ್ದಿ
Show comments