ಲಸಿಕೀಕರಣ ಮುಗಿಯುತ್ತಿದ್ದಂತೆ ಕಾಲೇಜು ಆರಂಭ ಕುರಿತು‌ ನಿರ್ಧಾರ: ಡಿಸಿಎಂ

Webdunia
ಶುಕ್ರವಾರ, 2 ಜುಲೈ 2021 (17:53 IST)
ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಿಬ್ಬಂದಿಯ ಲಸಿಕೀಕರಣ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕು. ಸಾಧ್ಯವಾದಷ್ಟು ಇದೇ 7ರೊಳಗೆ ಮುಗಿಸಲು ಆದ್ಯತೆ‌ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಎಲ್ಲ ವಿವಿಗಳ ಕುಲಪತಿಗಳಿಗೆ ನಿರ್ದೇಶನ ನೀಡಿದರು. 
 
ಕೋವಿಡ್ ‌ಲಸಿಕೆಯನ್ನು‌ ಹೆಚ್ಚು ತ್ವರಿತವಾಗಿ‌ ಕೊಡಿಸುವ ಸಂಬಂಧ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆ ಗುರುವಾರ ವಿಡಿಯೊ ಸಂವಾದ ನಡೆಸಿದ ನಂತರ ಅವರು‌ ಸುದ್ದಿಗಾರರ ಜತೆ ಮಾತನಾಡಿದರು. 
 
ರಾಜ್ಯದಲ್ಲಿ ಇನ್ನೆರಡು ತಿಂಗಳ ಒಳಗಾಗಿ ಒಟ್ಟು ಜನಸಂಖ್ಯೆಯಲ್ಲಿ ಶೇ.50ರಷ್ಟು ಜನರಿಗೆ ಲಸಿಕೆ ಲಭ್ಯವಾಗಲಿದೆ. ಈ ನಿಟ್ಟಿನಲ್ಲಿ ಭೌತಿಕ ತರಗತಿಗಳು ಆರಂಭಕ್ಕೆ ಮುನ್ನವೇ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ನೀಡಬೇಕು ಹಾಗೂ ನಿತ್ಯವೂ ಪೂರೈಕ…

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ಚುನಾವಣೆಗೆ ಎಲ್‌ಡಿಎಫ್‌, ಬಿಜೆಪಿ ನಡುವೆ ಒಪ್ಪಂದ: ಪ್ರಿಯಾಂಕಾ ಗಾಂಧಿ

ಕಸ್ಟಡಿಯಲ್ಲಿ ತಂದೆ ಮಗ ಸಾವು, ತಮಿಳುನಾಡಿನ 9ಪೊಲೀಸರಿಗೆ ಮರಣದಂಡನೆ ಶಿಕ್ಷೆ

ದೇಶದ ಅತ್ಯಂತ ಭ್ರಷ್ಟ ಕುಟುಂಬ ಕಾಂಗ್ರೆಸ್‌ನವರು ಇಂದು ಇತರರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ: ಮೋದಿ ಗುಡುಗು

ಸದ್ಯಕ್ಕೆ ಕಚ್ಚಾ ತೈಲದ ಸಮಸ್ಯೆಯಿಲ್ಲ, ಆದರೆ ಆಟೋ ಚಾಲಕರು ಎಲ್‌ಪಿಜಿ ಬದಲು ಪೆಟ್ರೋಲ್ ಬಳಸಿ: ಪ್ರಹ್ಲಾದ್ ಜೋಶಿ

ದೇಶವನ್ನು ಮೋದಿ, ಕೇರಳವನ್ನು ಪಿಣರಾಯಿ ಬಿಟ್ಟು ಮುನ್ನಡೆಸಲು ಬೇರೆಯಾರಿಲ್ಲ ಎಂದು ಭಾವಿಸಿದ್ದಾರೆ: ರಾಹುಲ್ ಕಿಡಿ

ಮುಂದಿನ ಸುದ್ದಿ
Show comments