ಲಸಿಕೀಕರಣ ಮುಗಿಯುತ್ತಿದ್ದಂತೆ ಕಾಲೇಜು ಆರಂಭ ಕುರಿತು‌ ನಿರ್ಧಾರ: ಡಿಸಿಎಂ

Webdunia
ಶುಕ್ರವಾರ, 2 ಜುಲೈ 2021 (17:53 IST)
ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಿಬ್ಬಂದಿಯ ಲಸಿಕೀಕರಣ ಕಾರ್ಯಕ್ರಮವನ್ನು ಚುರುಕುಗೊಳಿಸಬೇಕು. ಸಾಧ್ಯವಾದಷ್ಟು ಇದೇ 7ರೊಳಗೆ ಮುಗಿಸಲು ಆದ್ಯತೆ‌ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಎಲ್ಲ ವಿವಿಗಳ ಕುಲಪತಿಗಳಿಗೆ ನಿರ್ದೇಶನ ನೀಡಿದರು. 
 
ಕೋವಿಡ್ ‌ಲಸಿಕೆಯನ್ನು‌ ಹೆಚ್ಚು ತ್ವರಿತವಾಗಿ‌ ಕೊಡಿಸುವ ಸಂಬಂಧ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆ ಗುರುವಾರ ವಿಡಿಯೊ ಸಂವಾದ ನಡೆಸಿದ ನಂತರ ಅವರು‌ ಸುದ್ದಿಗಾರರ ಜತೆ ಮಾತನಾಡಿದರು. 
 
ರಾಜ್ಯದಲ್ಲಿ ಇನ್ನೆರಡು ತಿಂಗಳ ಒಳಗಾಗಿ ಒಟ್ಟು ಜನಸಂಖ್ಯೆಯಲ್ಲಿ ಶೇ.50ರಷ್ಟು ಜನರಿಗೆ ಲಸಿಕೆ ಲಭ್ಯವಾಗಲಿದೆ. ಈ ನಿಟ್ಟಿನಲ್ಲಿ ಭೌತಿಕ ತರಗತಿಗಳು ಆರಂಭಕ್ಕೆ ಮುನ್ನವೇ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ನೀಡಬೇಕು ಹಾಗೂ ನಿತ್ಯವೂ ಪೂರೈಕ…

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments