Webdunia - Bharat's app for daily news and videos

Install App

ಲಸಿಕೆ ಕೊರತೆ ಒಪ್ಪಿಕೊಂಡ ಆಯುಕ್ತ,,!

Webdunia
ಶುಕ್ರವಾರ, 2 ಜುಲೈ 2021 (20:45 IST)
ಬೆಂಗಳೂರು ನಗರದಲ್ಲಿ‌ಪ್ರತಿದಿನ  ಲಸಿಕೆ ಹಾಕಿಸಿಕೊಳ್ಳಲು ಜನರು‌ಸಾಲು‌ಗಟ್ಟಿ ನಿಲ್ಲುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ.ಒಂದು‌ಕಡೆ ಸರ್ಕಾರ ಲಸಿಕೆ ಯ ಕೊರತೆಯಿಲ್ಲ‌ಎನ್ನುತ್ತಿದ್ದರೆ  ಮತ್ತೊಂದು‌ಕಡೆ ಇಂದು ಬೆಳಿಗ್ಗೆ ಬಿ.ಬಿ.ಎಂ.ಪಿ ಆಯುಕ್ತ ಗೌರವಗುಪ್ತ ಬಿ.ಬಿ.ಎಂ.ಪಿ ಯಲ್ಲಿ ಲಸಿಕೆಯ ಕೊರತೆಯಿದೆ.ಪ್ರತಿದಿನ 1 ವರೆ ಲಕ್ಷ ಲಸಿಕೆ ಬೇಡಿಕೆಯಿದೆ.ಆದ್ರೆ ನಮಗೆ ಬರುತ್ತಿರುವುದು 40 ಸಾವಿರ ಮಾತ್ರ.ಎಂದು ಸುದ್ದಿಗಾರರಿಗೆ ತಿಳಿಸಿದರು.
ಕಾಲೇಜು ಗಳಲ್ಲಿ ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ‌ಇದ್ದರೆ ಮಾತ್ರ ಪ್ರವೇಶ ಎಂಭ ನಿಯಮ ಜಾರಿಗೆ ತಂದಿಲ್ಲ. ಎಂದು‌ ದೃಡಿಕರಿಸಿದರು. ಇಲ್ಲಿಯವರೆಗೆ 61 ಕಾಲೇಜ್ ವಿದ್ಯಾರ್ಥಿಗಳಿಗೆ ‌ಲಸಿಕೆ ಹಾಕಲಾಗಿದೆ ಎಂದು‌ ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

E20 ಇಂಧನವು ವಾಹನಗಳನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮೊಜ್ಬಾಬಾ ಖಮೇನಿ ಮರಣದ ಸುದ್ದಿ ಕೇಳಿಬಂದರೆ ಆಶ್ಚರ್ಯವಿಲ್ಲ: ಇಸ್ರೇಲ್‌

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ, Video

ವೈದ್ಯರ ಮೇಲಿನ ಹಲ್ಲೆ ಪ್ರಕರಣ: ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments