Webdunia - Bharat's app for daily news and videos

Install App

ಮಾಹಾಮಾರಿ ಕೊರೊನಾ ಹಾವಳಿಯಿಂದ ಇಂದು ಕೋವೀಡ್ ಲಸಿಕೆ ಅಭಿಯಾನ

Webdunia
ಶನಿವಾರ, 18 ಸೆಪ್ಟಂಬರ್ 2021 (21:51 IST)
ಮಾಹಾಮಾರಿ ಕೊರೊನಾ ಹಾವಳಿಯಿಂದ ಇಂದು ಕೋವೀಡ್ ಲಸಿಕೆ ಅಭಿಯಾನ ಕುರಿತು ಆರೋಗ್ಯ ಸಚಿವರಾದ ಡಾ. ಸುಧಾಕರ  ಸುದ್ದಿಗೋಷ್ಟಿಯಲ್ಲಿ  ಮಾತನಾಡಿ  ಈಗಾಗಲೇ ೪ ಜಿಲ್ಲೆಗಳಲ್ಲಿ ೭೦% ಟಾರ್ಗೆಟ್ ಕಡಿಮೆಯಾಗಿದೆ ಅದಕ್ಕಾಗಿ ಲಸಿಕೆ ಹಾಕುವ ಪ್ರಮಾಣವನ್ನೂ  ಕಡಿಮೆ ಮಾಡಲಾಗಿದೆ. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಅಭಿಯಾನದ ಗುರಿಮುಟ್ಟಿದ್ದೇವೆ. ಇಡೀ ದೇಶದಲ್ಲಿ ಬಿಬಿಎಂಪಿ ಮೊದಲ ಸ್ಥಾನದಲ್ಲಿದೆ. ದೇಶದಲ್ಲಿ ಬೆಳಗಾವಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಮೂರನೇ ಸ್ಥಾನ ಬಿಹಾರದ ಈಸ್ಟ್ ಚಂಪಾರಣ್ ಇದೆ. ೧೪.೩೭ ಲಕ್ಷ ಪುರುಷರು ಲಸಿಕೆ ಪಡೆದಿದ್ದಾರೆ ರಾಜ್ಯದಲ್ಲಿ ೫ ಕೋಟಿ ಲಸಿಕೆ ಗುರಿ ತಲುಪಿದ್ದೇವೆ. ಭಾರತದಲ್ಲಿ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಲಸಿಕೆ ನೀಡಲಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments