Webdunia - Bharat's app for daily news and videos

Install App

ಏಯ್ ಅಧ್ಯಕ್ಷಾ, ಏಯ್ ಚಮಚಾ ನಿಂತ್ಕೊಳ್ಳೋ: ಪರಮೇಶ್ವರ್‌ಗೆ ಅವಾಜ್ ಹಾಕಿದ ವೈಜಿನಾಥ್ ಪಾಟೀಲ್

Webdunia
ಮಂಗಳವಾರ, 9 ಜನವರಿ 2018 (14:14 IST)
ಏಯ್ ಅಧ್ಯಕ್ಷಾ, ಏಯ್ ಚಮಚಾ ನಿಂತ್ಕೊಳ್ಳೋ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿರುದ್ಧ ಮಾಜಿ ಶಾಸಕ ವೈಜಿನಾಥ್ ಪಾಟೀಲ್ ಹರಿಹಾಯ್ದ ಘಟನೆ ವರದಿಯಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಗೆ ಹಾಜರಾಗಿದ್ದ ವೈಜಿನಾಥ್ ಪಾಟೀಲ್, ಧರ್ಮಸಿಂಗ್ ಮತ್ತು ಮಲ್ಲಿಕಾರ್ಜನ್ ಖರ್ಗೆ ಮಕ್ಕಳಿಗೆ ಪಕ್ಷದ ಟಿಕೆಟ್ ಕೊಡ್ತಾರೆ. ನನ್ನ ಪುತ್ರಿ ವಿಕ್ರಂ ಪಾಟೀಲ್‌ಗೆ ಯಾಕೆ ಟಿಕೆಟ್ ಕೊಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
 
ಕಳೆದ ಎರಡು ವರ್ಷಗಳಿಂದ ನನಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನ ನೀಡಿಲ್ಲ. ಹಲವು ಆಶ್ವಾಸನೆಗಳನ್ನು ನೀಡಿ ಪಕ್ಷಕ್ಕೆ ಕರೆತಂದಿದ್ದಾರೆ. ಆದರೆ, ಇಲ್ಲಿಯವರೆಗೆ ಯಾವುದೇ ಅಶ್ವಾಸನೆ ಈಡೇರಿಲ್ಲ ಎಂದು ಕಿಡಿಕಾರಿದ್ದಾರೆ.
 
ಮಾಜಿ ಶಾಸಕ ವೈಜಿನಾಥ್ ಪಾಟೀಲ್ ಬಾಯಿ ಹರಿಬಿಡುತ್ತಿದ್ದಂತೆ ಅಲ್ಲಿಂದ ತೆರಳುತ್ತಿದ್ದ ಪರಮೇಶ್ವರ್‌ಗೆ ಅವಾಜ್ ಹಾಕಿದ ವೈಜಿನಾಥ್, ನಾನು ಮಾತಾಡುತ್ತಿದ್ರೆ ನೀವು ಓಡಿ ಹೋಗ್ತಿರಲ್ಲ ಚಮ್ಚಾ ಅಧ್ಯಕ್ಷರೇ ಎಂದು ಜೋರಾಗಿ ಕೂಗಿದ ಘಟನೆ ಕೂಡಾ ನಡೆದಿದೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಮೊಬೈಲ್ ಎಲ್ಲಿ ಇಟ್ಟುಕೊಂಡರೆ ಆರೋಗ್ಯಕ್ಕೆ ಉತ್ತಮ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments