Webdunia - Bharat's app for daily news and videos

Install App

ಬಾರ್ ಗಳಿಗೆ ವಾಜಪೇಯಿ ಹೆಸರಿಡ್ತಾರಾ? ಪ್ರಿಯಾಂಕ್ ಖರ್ಗೆ ಪ್ರಶ್ನೆ

Webdunia
ಶನಿವಾರ, 14 ಆಗಸ್ಟ್ 2021 (21:09 IST)

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೆವಿ ಡ್ರಿಂಕರ್ ಅಂತೆ. ಹಾಗಂತ ಎಲ್ಲಾ ಬಾರ್ ಗಳಿಗೂ ವಾಜಪೇಯಿ ಹೆಸರಿಡುತ್ತಾರಂತಾ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ನೆಹರೂ ಹೆಸರಲ್ಲಿ ಹುಕ್ಕಾ ಬಾರ್ ಆರಂಭಿಸಿ ಎಂದು ಬಿಜೆಪಿ ಮುಖಂಡ ಸಿಟಿ ರವಿ ಹೇಳಿಕೆಗೆ ಕಲಬುರಗಿಯಲ್ಲಿ ಶನಿವಾರ ತಿರುಗೇಟು ನೀಡಿದ ಅವರು, ವಾಜಪೇಯಿ ಅವರಿಗೆ ಸಂಜೆಗೆ ಎರಡು ಪೇಗ್ ಡ್ರಿಂಕ್ ಬೇಕಾಗಿತ್ತು ಅಂತೆ. ಹಾಗಂತ ಬಾರ್ ಗಳಿಗೆ ಅವರ ಹಸರು ಇಡ್ತಾರಾ? ನಾನು ವಾಜಪೇಯಿ ಬಗ್ಗೆ ಮಾತನಾಡಿದ್ದರಿಂದ ವಾಜಪೇಯಿ ಅವರ ಬಗೆಗಿನ ಘನತೆ ಕಡಿಮೆ ಆಗುತ್ತಾ ಹಾಗೆ ನೆಹರೂ ಅವರದ್ದು ಕೂಡ ಎಂದರು.

ಬಿಜೆಪಿಯವರು ಎಲ್ಲರು ಸಾಚಾಗಳೆ ಅಂತಾ ಭಾವಿಸಬೇಕು. ಸಿಡಿ ಪ್ರಕರಣದಿಂದ ದೇಶದಲ್ಲಿ ಮರ್ಯಾದೆ ಹೋಗಿದೆ. ನೆಹರು ಬಗ್ಗೆ ರವಿ ಮಾತಾಡೋದ್ರಿಂದ ನೇಹರು ಘನತೆ ಏನು ಕಡಿಮೆ ಆಗೋದಿಲ್ಲ ಎಂದು ಅವರು ಹೇಳಿದರು.

ಸಾವರ್ಕರ್ ಏನು ಕೊಡುಗೆ ಇದೆ, ಸಾವರ್ಕರ್ ಅಂತ ಪ್ಲೈ ಓವರ್ ಗೆಹೆಸರು ಇಡ್ತಾರೆ. ಗೋಡ್ಸೆಯನ್ನ ನಂಬತ್ತಾರೆ. ಗಾಂಧಿಯವರು ನಂಬೋದಿಲ್ಲ. ಇತಿಹಾಸ ಗೊತ್ತಿಲ್ಲದವರು ಮಂತ್ರಿಯಾದ್ರೆ ಹಿಂಗೆ ಮಾತಾಡೋದು. ಈ ರೀತಿ ಮಾತನಾಡೋದು ಅವಿವೇಕಿತನದ ಪರಮಾವಧಿ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments