Webdunia - Bharat's app for daily news and videos

Install App

ವಾಲ್ಮೀಕಿ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಿದ ಒತ್ತಾಯ

Sampriya
ಗುರುವಾರ, 11 ಜುಲೈ 2024 (14:55 IST)
ಶಿರಸಿ: ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹೆಸರು ತಳುಕು ಹಾಕುತ್ತಿದ್ದ ಹಾಗೇ ಸಿದ್ದರಾಮಯ್ಯ ಅವರು ಸಮಾಜವಾದಿ ಅಲ್ಲ ಮಜವಾದಿ ಎಂದು ಸಂಸದ ವಿಶ್ವೇಶ್ವರ ಹೆಗಡೆ ವ್ಯಂಗ್ಯ ಮಾಡಿದ್ದಾರೆ.

ನಗರದ ದೀನದಯಾಳ ಸಭಾಂಗಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ₹187 ಕೋಟಿ ಹಗರಣ ನಡೆದಿದೆ ಎನ್ನಲಾಗಿದ್ದು, ಸಿದ್ದರಾಮಯ್ಯ ಅವರೇ ಹಣಕಾಸು ಸಚಿವರಾಗಿದ್ದಾರೆ.  ಇಷ್ಟು ದೊಡ್ಡ ಮೊತ್ತದ ಹಣ ವರ್ಗಾವಣೆ ಸಿಎಂ ಗಮನಕ್ಕೆ ಬಾರದೆ ಹೇಗೆ ನಡೆಯಿತು. ಆದ್ದರಿಂದ ಈ ಹಗರಣದ ನೇರ ಹೊಣೆಯನ್ನು ಸಿಎಂ ಸಿದ್ದರಾಮಯ್ಯ ಅವರು ವಹಿಸಬೇಕು ಎಂದರು.

ಇನ್ನೂ ಈ ಪ್ರಕರಣದಿಂದ ಪಾರಾಗಲು ಸಿಎಂ ಹಾಗೂ ಸಚಿವ ಭೈರತಿ ಸುರೇಶ್ ಅವರು ಮುಂದಾಗಿದ್ದಾರೆ. ಅಧಿಕಾರಿಗಳ ತಲೆದಂಡದ ಮೂಲಕ ತಾವು ಬಚಾವಾಗಲು ನೋಡುತ್ತಿದ್ದಾರೆ ಎಂದು ಹೇಳಿದರು.

ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಹಗರಣ, ಮುಡಾ ಹಗರಣದಲ್ಲಿ ನೇರ ಪಾತ್ರವಿರುವ ಸಿಎಂ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಬೇಕು. ಇವೆರಡೂ ಪ್ರಕರಣ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಜಯಪುರ ಚಡಚಣ ಎಸ್ ಬಿಐ ಬ್ಯಾಂಕ್ ನಲ್ಲಿ ದರೋಡೆ: ಕೊನೆಗೂ ಸಿಕ್ತು ಸುಳಿವು

ಪ್ರಧಾನಿ ಮೋದಿಗೆ ಹ್ಯಾಪೀ ಬರ್ತ್ ಡೇ ಎಂದ ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿಗೆ ಬರ್ತ್ ಡೇ: ಇಂದೇ ಮಹತ್ವದ ಕೆಲಸ ಮಾಡಲಿದ್ದಾರೆ ನಮೋ

Karnataka Weather: ಈ ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್

ಡ್ರಗ್ಸ್ ಪೆಡ್ಲರ್‌ಗಳ ಜತೆ ಪೊಲೀಸರ ಪಾರ್ಟಿ, ಹೀಗಾದ್ರೆ ಸಮಾಜದ ಗತಿಯೇನು

ಮುಂದಿನ ಸುದ್ದಿ
Show comments