Webdunia - Bharat's app for daily news and videos

Install App

ವಾಣಿವಿಲಾಸ ಭರ್ತಿ – ಬೀದಿಗೆ ಬಿದ್ದ ಸುಡುಗಾಡು ಸಿದ್ಧರು

Webdunia
ಸೋಮವಾರ, 21 ಅಕ್ಟೋಬರ್ 2019 (17:36 IST)
ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಕೆರೆ, ಕಟ್ಟೆಗಳು ತುಂಬಿದ್ದು, ಹಳ್ಳಕೊಳ್ಳಗಳು ಜೀವ ತುಂಬಿ ಹರಿಯುತ್ತಿವೆ.

ಹೊಸದುರ್ಗ ತಾಲೂಕಿನ ಬೆನಕನಹಳ್ಳಿ ಗ್ರಾಮಕ್ಕೆ ನೀರು ನುಗ್ಗಿದೆ. ದೇವಪುರದ ಕಾಲನಿಯಲ್ಲಿ ಕೆಲವು ಮನೆಗಳು ಜಲಾವೃತವಾಗಿವೆ.

ಹೊಸದುರ್ಗ ಹಾಗೂ ಹೊಳಲ್ಕೆರೆ ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ವೇದಾವತಿ ನದಿ ಕೂಡಾ ಜೀವ ತುಂಬಿಕೊಂಡಿದೆ. ವಾಣಿ ವಿಲಾಸ ಸಾಗರಕ್ಕೆ ಸಾಕಷ್ಟು ನೀರು ಹರಿಯುತ್ತಿದೆ.

ಹೊಳಲ್ಕೆರೆ ತಾಲೂಕಿನ ಚನ್ನಸಮುದ್ರದ ಗಂಗಮ್ಮನಕೆರೆ ಒಡೆದು ನೀರು ಹಳ್ಳದ ಮೂಲಕ ಗಂಗಸಮುದ್ರ ಗ್ರಾಮದ ಕೆರೆ ಸೇರುತ್ತಿದೆ.

ಹೊಳಲ್ಕೆರೆ ತಾಲೂಕಿನ ನಾಯಕರಕಟ್ಟೆ ಗ್ರಾಮದಲ್ಲಿ 30 ಗುಡಿಸಲು ಜಲಾವೃತವಾಗಿವೆ. ಸುಡುಗಾಡು ಸಿದ್ಧರಿಗೆ ಸೇರಿದ ಗುಡಿಸಲುಗಳು ಜಲಾವೃತವಾಗೊಂಡಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments