Webdunia - Bharat's app for daily news and videos

Install App

ಇಂದಿನಿಂದ ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

Webdunia
ಗುರುವಾರ, 17 ಆಗಸ್ಟ್ 2023 (15:00 IST)
ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.ಸಿಗ್ನಲಿಂಗ್‌ ಪರೀಕ್ಷೆ ಹಿನ್ನೆಲ್ಲೆ ಆಗಸ್ಟ್ 17ರಿಂದ ಆ.29ರವರೆಗೆ ನೇರಳೆ ಮಾರ್ಗ ವಿಸ್ತರಣೆಯ ಕಾಮಗಾರಿ ನಡೆದಿದ್ದು, ಕೆಂಗೇರಿ-ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ- ಕೃಷ್ಣರಾಜಪುರ ಮೆಟ್ರೋ ಸಮಚಾರಕ್ಕೆ ತಯಾರಿ ನಡೆಸಲಾಗಿದೆ.
 
ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಇರೋದಿಲ್ಲ .ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಇರುತ್ತೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮತ್ತು ಮೈಸೂರು ರಸ್ತೆ- ಬೈಯಪ್ಪನ ಹಳ್ಳಿ ನಡುವೆ ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿದೆ.ಆಗಸ್ಟ್ 23 ಮತ್ತು ಆ. 24ರಂದು ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆ ವರೆಗೆ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಇರೋದಿಲ್ಲ .ಬೆಳಗ್ಗೆ 7 ಗಂಟೆ ನಂತರ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ.ಆಗಸ್ಟ್ 20 ರಿಂದ 29ರ ತನಕ ನೇರಳೆ ಮಾರ್ಗದ ಸ್ವಾಮಿ ವಿವೇಕಾನಂದ ರಸ್ತೆ- ಬೈಯಪ್ಪನಹಳ್ಳಿ, ಕೆ.ಆರ್.ಪುರ, ವೈಟ್ಫೀಸಲ್ಡ್  ನಡುವೆ ಬೆಳಗ್ಗೆ 5 ರಿಂದ 7 ರ ತನಕ ರೈಲು ಸಂಚಾರ ಇರುವುದಿಲ್ಲ.ಸಂಚಾರ ವ್ಯತೆಯದಿಂದ ಸಹಕರಿಸುವಂತೆ ಬಿಎಂಆಸಿಎಲ್ ಮನವಿ ಮಾಡಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments