ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

Webdunia
ಮಂಗಳವಾರ, 3 ಅಕ್ಟೋಬರ್ 2023 (12:39 IST)
ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಬಹುತೇಕ ಹಸಿರು ಮಾರ್ಗದ ಮೆಟ್ರೋ ಸೇವೆ ಸ್ಥಗಿತವಾಗಿದೆ. ಕೇವಲ  ನಾಗಸಂದ್ರದಿಂದ ಯಶವಂತಪುರ ಹಾಗೂ ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ವರೆಗೆ ಮಾತ್ರ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಲಭ್ಯವಾಗಿದೆ.ಪ್ರಯಾಣಿಕರು ಸಹಕರಿಸುವಂತೆ ನಮ್ಮ ಮೆಟ್ರೋ ಪ್ರಯಾಣಿಕರಲ್ಲಿ ಮನವಿ ಮಾಡಿದ್ದು,ಪ್ರಯಾಣಿಕರಿಗೆ BMRCL  ಮಾಹಿತಿ ನೀಡಿದೆ.

ರೀ ರೈಲ್ ವಾಹನ ಆಯತಪ್ಪಿದ ಹಿನ್ನಲೆ ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಅದನ್ನು ಸರಿಪಡಿಸಲು ಬಳಸಲಾಗುತ್ತದೆ.ರೀ ರೈಲ್ ಟ್ರ್ಯಾಕ್ ತಪ್ಪಿ ಭಾರೀ ತೊಂದರೆಯಾಗಿರುವ ಘಟನೆ ರಾಜಾಜಿನಗರ ನಿಲ್ದಾಣದ ಕರ್ವ್ ನಲ್ಲಿ ನಡೆದಿದೆ.ನಾಗಸಂದ್ರದಿಂದ ರೇಷ್ಮೆ ಸಂಸ್ಥೆವರೆಗಿನ ಟ್ರ್ಯಾಕ್ ನಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ.ಏಕಮುಖವಾಗಿ ಮಾತ್ರ ಸಂಚರಿಸುತ್ತಿರುವ ರೀ ರೈಲ್ ವಾಹನವನ್ನು‌ ಹಳಿಗೆ ತರಲು ಹರಸಾಹಸ ಪಾಡಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments