Webdunia - Bharat's app for daily news and videos

Install App

ನಗರದಾದ್ಯಂತ ಕೆಎಂಎಫ್ ನಂದಿನಿ ಹಾಲು ಪೂರೈಕೆಯಲ್ಲಿ ವ್ಯತ್ಯಯ

Webdunia
ಶನಿವಾರ, 21 ಜನವರಿ 2023 (14:50 IST)
ಹಾಲು ಪೂರೈಕೆದಾರರಿಗೆ ಹೆಚ್ಚಿನ ಹಣ ನಿಗಧಿ ಮಾಡುವಂತೆ ಒತ್ತಾಯಿಸಿ ನೆನ್ನೆ ಮಧ್ಯಾಹ್ನದಿಂದ ನಂದಿನಿ ಹಾಲು ಸಪ್ಲೈ ಯನ್ನ ಡಿಸ್ಟಿಬ್ಯೂಟರ್ಸ್ ಸ್ಟಾಪ್ ಮಾಡಿದ್ದು.ಕೆಎಂಎಫ್ ಮುಂದೆ ಹಾಲಿನ ಲಾರಿಗಳನ್ನ ನಿಲ್ಲಿಸಿ ಪ್ರತಿಭಟನೆ ಮಾಡ್ತಿದ್ದಾರೆ.250 ಕ್ಕೂ ಹೆಚ್ಚು ಲಾರಿ ಮಾಲೀಕರು ಹಾಗೂ ಚಾಲಕರಿಂದ ಸಪ್ಲೈ ಬಂದ್ ಮಾಡಿದ್ದು,ಸದ್ಯ ಒಂದು ಟ್ರಿಪ್ ಗೆ 1000-1200 ರೂಪಾಯಿ  ಪಾವತಿ ಮಾಡುತ್ತಿರುವ ಕೆ ಎಂ ಎಫ್ ,ಕಿಲೋಮೀಟರ್ ಆಧಾರದ ಮೇಲೆ ಪಾವತಿ ಹಣವನ್ನ ಹೆಚ್ಚಿಗೆ ಮಾಡುವಂತೆ ಒತ್ತಾಯಿಸಿ ಈ ಸಂಬಂಧ ಆರು ತಿಂಗಳಿಂದ ಕೆಎಂಎಫ್ ಗೆ ಪತ್ರದ ಮೂಲಕ ಪೂರೈಕೆದಾರರು ಮನವಿ ಮಾಡಿದ್ದಾರೆ.ಆದ್ರೂ ಕೆಎಂಎಫ್ ಟ್ರಿಪ್ ಹಣ ಹೆಚ್ಚಿಗೆ ಮಾಡಿಲ್ಲ.ಹೀಗಾಗಿ ಇಂದು ಕೆಎಂಎಫ್ ಹಾಲು ಪೂರೈಕೆದಾರರು , ಲಾರಿ ಮಾಲೀಕರು ಹಾಗೂ ಚಾಲಕರಿಂದ ಪ್ರತಿಭಟನೆ  ನಡೆಯುತ್ತಿದೆ.
 
ಕಳೆದ ಕೆಲ ದಿನಗಳಿಂದ ಪೆಟ್ರೋಲ್, ಡೀಸೆಲ್‌ ದರ ಹೆಚ್ಚಾಗಿದ್ದು, ಅಗತ್ಯ ವಸ್ತುಗಳ ಬೆಲೆ ಕೂಡ ಹೆಚ್ಚಾಗಿದೆ .ಒಂದು ಟ್ರಿಪ್ ಗೆ ಲಾರಿಗಳು  ಸರಾಸರಿ 40 ಕಿಲೋಮೀಟರ್ ಸಂಚಾರ ಮಾಡುತ್ತವೆ.ಒಂದು ಲಾರಿನಲ್ಲಿ 450 ಕ್ರೇಟ್  ಇರಲಿದ್ದು ,  ಒಂದು ಕ್ರೇಟ್ ನಲ್ಲಿ 12 ಲೀಟರ್ ನಂದಿನಿ ಹಾಲಿನ ಸಾಗಾಟ ಮಾಡಲಾಗುತ್ತೆ.ಸದ್ಯ ಹಲವು ಬೇಡಿಕೆಗೆ ಒತ್ತಾಯಿಸಿ ಹಾಲು ಸಪ್ಲೈ ಯನ್ನ  ನಿಲ್ಲಿಸಿ ಲಾರಿ ಮಾಲಿಕರು ಮುಷ್ಕರ ನಡೆಸುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments