Webdunia - Bharat's app for daily news and videos

Install App

ಇಂದು ವಿದ್ಯುತ್ ‌ಪೂರೈಕೆಯಲ್ಲಿ ವ್ಯತ್ಯಯ

Webdunia
ಮಂಗಳವಾರ, 23 ಮೇ 2023 (13:30 IST)
ನೆನ್ನೆ ನಗರದಲ್ಲಿ ವರ್ಷಧಾರೆ ಹಿನ್ನೆಲೆ ನಗರದ‌ ಹಲವು ಕಡೆಗಳಲ್ಲಿ ಮನೆಗೆ ನೀರು ನುಗ್ಗಿದೆ.ಅಂಡರ್ ಪಾಸ್ ಗಳು ಜಲಾವೃತವಾಗಿದೆ.ನೆನ್ನೆ ಒಂದೇ‌ ದಿನ ಬೆಸ್ಕಾಂ ವ್ಯಾಪ್ತಿಯಲ್ಲಿ ನೂರಾರು ವಿದ್ಯುತ್ ಕಂಬಗಳು ಧರಾಶಾಹಿಯಾಗಿದೆ.ಸುಮಾರು 404  ವಿದ್ಯುತ್ ಕಂಬಗಳು ‌ಧರೆಗೆ ಬಿದ್ದಿದೆ.44 ಟಿಸಿ 9  ಡಬಲ್‌ ಸ್ಟ್ರಕ್ಚರ್ ‌ಹಾಗೆಯೇ ‌ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಮಲ್ಲೇಶ್ವರಂ .‌ ಹೆಬ್ಬಾಳ. ‌ಆರ್ ಆರ್‌ ನಗರ . ಯಲಹಂಕ ‌ಜಯನಗರ ಕೇಂಗೆರಿ ಹೀಗೆ ನಗರದಲ್ಲಿ ಇಂದು ವಿದ್ಯುತ್ ‌ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಒಂದೆ‌ ದಿನ‌ ಒಟ್ಟು 44.784 ಬೆಸ್ಕಾಂ ‌ಹೆಲ್ಪಲೈನ್  ಜನರು ಕರೆ ಮಾಡಿದ್ದಾರೆ.ಒಟ್ಟು  22.249 ದೂರು ದಾಖಲಾಗಿದೆ.ಪ್ರತಿ ಗಂಟೆಗೆ  ಬೆಸ್ಕಾಂ ಗೆ 1691 ಫೋನ್ ಕರೆ  ಬಂದಿದೆ. ಪ್ರತಿ ಗಂಟೆಗೆ 779 ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments