Webdunia - Bharat's app for daily news and videos

Install App

ನಾಳೆಯಿಂದ ನಗರದ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ

geetha
ಸೋಮವಾರ, 26 ಫೆಬ್ರವರಿ 2024 (14:01 IST)
ಬೆಂಗಳೂರು-ದಿನದಿಂದ ದಿನಕ್ಕೆ ಹೆಚ್ಚುತ್ತಿರುವ  ನೀರಿನ ಬೇಡಿಕೆ ಬೆನ್ನಲ್ಲೇ ನಾಳೆಯಿಂದ ಬೆಂಗಳೂರಿನ ಹಲವೆಡೆ ನೀರಿನ ಪೂರೈಕೆ ಸಂಪೂರ್ಣ ಸ್ಥಗಿತವಾಗಲಿದೆ.ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (BWSSB) ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವ ಹಿನ್ನಲೆ ನಗರದ ಹಲವೆಡೆ ಫೆಬ್ರವರಿ 27 ಮತ್ತು 28 ರಂದು ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.27 ರ ಬೆಳಿಗ್ಗೆ 6 ರಿಂದ 28 ರ ಬೆಳಿಗ್ಗೆ 6 ರವರೆಗೆ ಹಲವೆಡೆ ನೀರಿನ ಪೂರೈಕೆ ಸಂಪೂರ್ಣ ಸ್ಥಗಿತವಾಗಲಿದೆ.

BWSSB ನೀರಿನ ಬಲ್ಕ್ ಫ್ಲೋ ಮೀಟರ್‌ಗಳನ್ನು ಅಳವಡಿಸುವ ಸಲುವಾಗಿ ನಂದಿನಿ ಲೇಔಟ್, ಬಿಎಚ್‌ಇಎಲ್ ಲೇಔಟ್, ಮಲ್ಲತ್ತಹಳ್ಳಿ, ಎನ್‌ಜಿಇಎಫ್ ಲೇಔಟ್, ಮೈಸೂರು ರಸ್ತೆ, ಶಿರ್ಕೆ, ಶಿವಣ್ಣ ಲೇಔಟ್, ಪ್ರಶಾಂತನಗರ, ತಿಮ್ಮೇನಹಳ್ಳಿ,ಗೋವಿಂದರಾಜನಗರ, ಕೆಎಚ್‌ಬಿ ಕಾಲೋನಿ, ದಾಸರಹಳ್ಳಿ, ಜಿಕೆಡಬ್ಲ್ಯು ಲೇಔಟ್, ಬಸವೇಶ್ವರ ಲೇಔಟ್, ಲಾನಜರಸಯ್ಯ ಲೇಔಟ್,ಸಿಂಗಾಪುರ, ಎಂಎಸ್ ಪಾಳ್ಯ, ರಾಮಚಂದ್ರಾಪುರ, ಡಿಫೆನ್ಸ್ ಲೇಔಟ್, ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ,ಚಾಮುಂಡಿನಗರ, ಭುವನೇಶ್ವರಿ ನಗರ, ಈಜಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಅಕ್ಕಮ್ಮ ರಸ್ತೆ, ಮುನಿಯಪ್ಪ ರಸ್ತೆ, ಸಂಜಯನಗರ, ರಾಮಾಂಜನೇಯ ಲೇಔಟ್, ಶಾನಭಾಗ್ ಲೇಔಟ್, ವೀರಪ್ಪ ರೆಡ್ಡಿ ಲೇಔಟ್, ರೇನ್‌ಬೋ ಲೇಔಟ್, ರೇನ್‌ಬೋ ಲೇಔಟ್ , ಮಂಜುನಾಥ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments