Webdunia - Bharat's app for daily news and videos

Install App

ಪಕ್ಷದಲ್ಲಿ ನಾನಾ ರೀತಿಯ ವಿಚಾರ ನಡೆಯುತ್ತಿರುತ್ತೆ- ಬಿ ಕೆ ಹರಿಪ್ರಸಾದ್

Webdunia
ಶನಿವಾರ, 27 ಮೇ 2023 (20:31 IST)
ಸಚಿವ ಸ್ಥಾನ ಸಿಗದ ವಿಚಾರಕ್ಕೆ ಅದು ಮುಖ್ಯಮಂತ್ರಿಗಳ ಪರಮಾಧಿಕಾರ .ಪದ್ದತಿ ಸಂಪ್ರದಾಯ ಇತ್ತು, ಮೇಲ್ಮನೆ ವಿಪಕ್ಷ ನಾಯಕರು ಸಭಾನಾಯಕರನ್ನ ಮಾಡೊದು ಸಂಪ್ರದಾಯ.ಆ ಸಂಪ್ರದಾಯ ಮುರಿದಿದ್ದಾರೆ,  ನಾನೆಂದೂ ಸಚಿವ ಸ್ಥಾನ ಬೇಕು ಎಂದು ಕೇಳಿಲ್ಲ ಅಲ್ಲದೆ ರಾಜೀನಾಮೆ ಕೊಡ್ತೀನಿ ಎಂದು ನಾನು ಎಲ್ಲೂ ಹೇಳಿಲ್ಲ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
 
ಪರಿಷತ್ ನಲ್ಲಿ ಸಭಾನಾಯಕರನ್ನ ಯಾರನ್ನ ಮಾಡಬೇಕೆಂದು ಸಿಎಂ ಅವರನ್ನ ಡಿಸಿಎಂ ಶಿವಕುಮಾರ್ ಅವರನ್ನ ಕೇಳಿ.ನಾನು ಪರಿಷತ್ ನಲ್ಲಿ ಸಾಮಾನ್ಯ ಸದಸ್ಯನಾಗಿರ್ತೇನೆ.ಎಲ್ಲಿಯವರೆಗೂ ಇರು ಅಂತಾರೊ, ಅಲ್ಲಿಯವರೆಗೂ ನಾನು ಇರ್ತಿನಿ.ಹಿಂಬಾಲಕರಿಗೆ ಮಾತ್ರ ಅವಕಾಶನಾ ಎಂಬ ವಿಚಾರಕ್ಕೂ ಪ್ರತಿಕ್ರಿಯಿಸಿದ್ದು,ಪಕ್ಷದಲ್ಲಿ ನಾನಾ ರೀತಿಯ ವಿಚಾರ ನಡೆಯುತ್ತಿರುತ್ತೆ.ಕಾಲ ಬಂದಾಗ ಅದನೆಲ್ಲ ಹೇಳ್ತೀನಿ ಎಂದು ತಮ್ಮ ಅಸಮಾಧಾನವನ್ನ ಬಿ.ಕೆ.ಹರಿಪ್ರಸಾದ್ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments