ರಾಜ್ಯದಲ್ಲಿ ಮುಂದುವರಿಯಲಿದೆ ವರುಣನ ಆರ್ಭಟ

Webdunia
ಸೋಮವಾರ, 22 ಮೇ 2023 (18:56 IST)
ರಾಜಧಾನಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆರಾಯನ ಆರ್ಭಟ ಜೋರಾಗಿದ್ದು, ನೆನ್ನೆ ರಾಜಧಾನಿಯಲ್ಲಿ ಆಣೆಕಲ್ಲು ಸಹಿತ ಮಳೆಯಾಗಿದೆ , ಇದರಿಂದ ಜನಸಾಮಾನ್ಯರಿಗೆ ತುಂಬಲಾರದ ನಷ್ಟವಾಗಿದೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳು ಗಳಿಂದ ವರುಣನ ಆರ್ಭಟ ಜೋರಾಗಿದೆ…ವರುಣನ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದು, ನೆನ್ನೆ ಅಷ್ಟೇ ಈ ವರ್ಷದ ಮಳೆಗೆ ಕೆ. ಆರ್ ಸರ್ಕಲ್ ನ ಅಂಡರ್ ಪಾಸ್ ಬಳಿ ಸಿಲುಕಿ ಭಾನು ರೇಖಾ ಎಂಬ ಯುವತಿ ಮೃತ ಪಟ್ಟಿದ್ದಾಳೆ.. ಇಂದು ಕೂಡ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು,ಇನ್ನೂ ಒಂದು ವಾರಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ತಜ್ಞರು ತಿಳಿಸಿದ್ದಾರೆ.

ಹೌದು ರಾಜ್ಯದ ಹಲವೆಡೆ ಮುಂದಿನ 4 ದಿನಗಳ ಕಾಲ ಮಳೆರಾಯನ ಆರ್ಭಟ ಜೋರಾಗಲಿದೆ .ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ..ವರುಣನ ಅಬ್ಬರದಿಂದಾಗಿ ಮರಗಳು ನೆಲಕಚ್ಚಿವೆ.. ಅಷ್ಟೇ ಅಲ್ಲ ರಸ್ತೆಯ ಬದಿಗಳಲ್ಲಿ ಎಲ್ಲೇ ನೋಡಿದ್ರು ಮರದ ಕೊಂಬೆಗಳು ರಾರಾಜಿಸ್ತಿವೆ.ನಿನ್ನೇಯೂ ಕೂಡ ನಗರದ ಕಾರ್ಪೋರೇಶನ್, ಮಾರ್ಕೆಟ್, ಮೆಜೆಸ್ಟಿಕ್, ಚಿಕ್ಕಪೇಟೆ, ರಾಜಾಜಿನಗರ, ಮಲ್ಲೇಶ್ವರಂ ಸೇರಿ ಬಹುತೇಕ ಕಡೆ ಆಣೆಕಲ್ಲು ಮಳೆ ಸುರಿದಿದ್ದು, ಇಂದು ಕೂಡ ಕೆಲವು ಕಡೆ ಮಳೆ ಆಗಲಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರಿ ಬಸ್ ನಲ್ಲಿ ಸಾಮಾನ್ಯರಂತೇ ಸಂಚಾರ ಮಾಡಿದ ಸಿಎಂ ವಿಜಯ್ Video

ಆರು ಮದುವೆಯಾಗಿ ಗಂಡನ ಕಿರುಕುಳ ಎಂದು ದುಡ್ಡು ಪಡೆದ ಯುವತಿ ಏಳನೇ ಬಾರಿ ಕೋರ್ಟ್ ಗೆ ಬಂದಾಗ ಜಡ್ಜ್ ಏನು ಹೇಳಿದ್ರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತಿಂಗಳಿಗೆ 6 ಲಕ್ಷ ಜೀವನಾಂಶ ಕೊಡಿಸಿ ಎಂದು ಡಿಮ್ಯಾಂಡ್ ಮಾಡಿದ ಮಹಿಳೆಗೆ ಜಡ್ಜ್ ಹೇಳಿದ್ದು ನೋಡಿದ್ರೆ ಫಿದಾ ಆಗ್ತೀರಿ Video

ಕೇತನ್ ಅಗರ್ವಾಲ್ ಪ್ರಕರಣವನ್ನೇ ಹೋಲುವ ರಾಜ ರಘುವಂಶಿ ಕೇಸ್ ಹಂತಕಿ ಸೋನಂ ಕತೆ ಈಗ ಏನಾಗಿದೆ

ಮುಂದಿನ ಸುದ್ದಿ
Show comments