Webdunia - Bharat's app for daily news and videos

Install App

ಸಿಲಿಕಾನ್ ಸಿಟಿಗೆ ವರುಣನ ಆಗಮನ

Webdunia
ಶುಕ್ರವಾರ, 7 ಜುಲೈ 2023 (17:00 IST)
ವಿಧಾನಸೌಧ,ಕಾರ್ಪೋರೇಷನ್  ಮೆಜೆಸ್ಟಿಕ್ ಸೇರಿ ಹಲವೆಡೆ ತುಂತುರು ಮಳೆ ಆರಂಭವಾಗಿದೆ.ಜೊತೆಗೆ ನಗರದಲ್ಲಿ ಮೋಡ ಕವಿದ ವಾತಾವರಣದ ಜೊತೆ ತುಂತುರು ಮಳೆ ಶುರುವಾಗಿದ್ದು,ಮಳೆಯಿಂದ ವಾಹನಸವಾರರು ಹೈರಾಣಾಗಿದ್ದಾರೆ. ಎಡಬಿಡದೇ ಸುರಿಯುತ್ತಿರುವ ಮಳೆಗೆ ರಾಜಧಾನಿ ಜನರು ಬೇಸೆತ್ತಿದ್ದಾರೆ.ಮಳೆಯಿಂದ ಹೊರಗೆ ಹೋಗಲಾರದೇ ಜನರು ಹಿಂಜರಿಯುವಂತಾಗಿದೆ.ಮಳೆಯಿಂದ ಜನರು ಬೇಸೆತ್ತಿದ್ದಾರೆ. ಆದ್ರು ಕೂಲ್ ಕೂಲ್ ವೆಂದರ್ ನ್ನ ಸಿಟಿ ಮಂದಿ ಸಖತ್ ಎಂಜಯ್ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments