Webdunia - Bharat's app for daily news and videos

Install App

ರಾಜಧಾನಿಯಲ್ಲಿ ವರುಣನ ಸಿಂಚನ

Webdunia
ಗುರುವಾರ, 5 ಮೇ 2022 (20:37 IST)
ಬೆಂಗಳೂರಿನಲ್ಲಿ ಮಳೆ ಅಬ್ಬರಿಸಿದೆ. ಸಂಜೆಯಾಗುತ್ತಿದ್ದಂತೆ ಸುರಿಯಲು ಆರಂಭಿಸಿದ ಮಳೆ ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿತು. ಮೆಜೆಸ್ಟಿಕ್, ಕಾರ್ಪೊರೇಷನ್, ಕೆ.ಆರ್.ಮಾರುಕಟ್ಟೆ, ಚಾಮರಾಜಪೇಟೆ, ಬಸವನಗುಡಿ, ಜಯನಗರ, ಜೆ.ಪಿ ನಗರ, ಕುಮಾರಸ್ವಾಮಿ ಲೇಔಟ್, ಉತ್ತರಹಳ್ಳಿ, ಹೊಸಕೆರೆಹಳ್ಳಿ, ಪದ್ಮನಾಭನಗರ ,   ಸಿದ್ದಾಪುರ, ವಿಲ್ಸನ್ ಗಾರ್ಡನ್ ಸೇರಿದಂತೆ ನಗರ ವಿವಿಧ ಪ್ರದೇಶಗಳಲ್ಲಿ ಮಳೆ ಸುರಿಯಿತು.ಕಚೇರಿ ಮುಗಿಸಿ ಮನೆಗೆ ತೆರಳುತ್ತಿದ್ದ ಜನರು ಮಳೆಯಲ್ಲಿ ಸಿಲುಕಿ ಪರದಾಡಿದರು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲಿಯೇ ನೆನೆದು ಸಾಗುತ್ತಿದ್ದ ದೃಶ್ಯ ಕಂಡು ಬಂತು. ಶುಕ್ರವಾರ ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments