Webdunia - Bharat's app for daily news and videos

Install App

ತಮಿಳುನಾಡಿನ 4 ಜಿಲ್ಲೆಗಳಲ್ಲಿ ವರುಣಾರ್ಭಟ

Webdunia
ಗುರುವಾರ, 1 ಸೆಪ್ಟಂಬರ್ 2022 (21:45 IST)
ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ತಮಿಳುನಾಡಿನ 4 ಜಿಲ್ಲೆಗಳಾದ ನಾಗಪಟ್ಟಿಣಂ, ಮೈಲಾಡುತುರೈ ಮತ್ತು ತಂಜಾವೂರುಗಳಲ್ಲಿನ ಇಂದು ಶಾಲಾ-ಕಾಲೇಜು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ತಮಿಳುನಾಡಿನ ಮೇಲೆ ಇರುವ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ ಭಾಗ ಮತ್ತು ಅದರ ಒಳನಾಡು ಜಿಲ್ಲೆಗಳಿಗೆ ಭಾರಿ ಮಳೆಯನ್ನು ಪ್ರಭಾವ ಬೀರುತ್ತಿದೆ. ನಾಳೆ ನೀಲಗಿರಿ, ಕೊಯಮತ್ತೂರು, ತಿರುಪ್ಪೂರು, ಥೇನಿ, ದಿಂಡಿಗಲ್, ಈರೋಡ್, ಸೇಲಂ, ಕರೂರ್, ನಾಮಕ್ಕಲ್, ಧರ್ಮಪುರಿ, ಕೃಷ್ಣಗಿರಿ, ತಿರುಪತ್ತೂರು ಮತ್ತು ತಿರುಚಿರಾಪಳ್ಳಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 3 ಮತ್ತು 4 ರಂದು ತಮಿಳುನಾಡಿನ ನೀಲಗಿರಿ, ಕೊಯಮತ್ತೂರು, ತಿರುಪ್ಪೂರು, ಥೇಣಿ, ದಿಂಡಿಗಲ್, ಈರೋಡ್, ಸೇಲಂ, ಧರ್ಮಪುರಿ, ಕೃಷ್ಣಗಿರಿ, ತಿರುಪತ್ತೂರು, ವೆಲ್ಲೂರು, ರಾಣಿಪೇಟ್ ಮತ್ತು ತಿರುವಣ್ಣಾಮಲೈ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಮುಂದಿನ ಸುದ್ದಿ
Show comments