ಮುದ್ದೆ ಮಾರಾಟ ಮಾಡುವ ಮೂಲಕ ವಿಭಿನ್ನ ಹೋರಾಟ ಮಾಡಿದ ವಾಟಾಳ್

Webdunia
ಶುಕ್ರವಾರ, 4 ಆಗಸ್ಟ್ 2023 (21:15 IST)
ದಿನಬಳಕೆ ವಸ್ತುಗಳ ದರ ಏರಿಕೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹೋಟೆಲ್ ಗಳಲ್ಲಿ ಊಟ, ತಿಂಡಿಗಳ ಬೆಲೆಯನ್ನು ಏರಿಸುವ ಮೂಲಕ ಗ್ರಾಹಕರಿಗೆ ಹೋಟಲ್ ಗಳು ಶಾಕ್ ನೀಡಿವೆ. ಇನ್ನು ಊಟ, ತಿಂಡಿ ದರ ಏರಿಕೆ ಹಿನ್ನೆಲೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕನ್ನಡಪರ ಸಂಘಟನೆ ಹೊರಾಟಗಾರ  ವಾಟಾಳ್ ನಾಗರಾಜ್ ಹೋಟೆಲ್ ಸಂಘದ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದ್ದಾರೆ.
 
 ಮೆಜೆಸ್ಟಿಕ್ ನಲ್ಲಿ 1 ರೂಪಾಯಿ ಮುದ್ದೆ ಮಾರುವ ಮೂಲಕ ದರ ಏರಿಕೆಯ ಬಿಸಿ ವಿರುದ್ಧ ವಾಟಾಳ್ ನಾಗರಾಜ್ ಸಮರ ಸಾರಿದ್ದಾರೆ.ಇನ್ನೂ ಈ ಬಗ್ಗೆ ಮಾತನಾಡಿ ಹೋಟೆಲ್ಗಳಲ್ಲಿ ಊಟ, ತಿಂಡಿಗಳ ಬೆಲೆ ಏರಿಕೆ ಮಾಡಿರುವುದು ಖಂಡನೀಯವಾಗಿದೆ. ಇದರಿಂದ ಹೋಟಲ್ ಗಳಲ್ಲಿ ಊಟ ಮಾಡುವ ಜನರಿಗೆ ತುಂಬಾ ಕಷ್ಟ ಆಗುತ್ತಿದೆ. ದರ ಏರಿಕೆ  ಮಾಡಿರೊದನ್ನೂ ಕಡಿಮೆ ,ಮಾಡಬೆಕು, ಆದ್ದರಿಂದ ನಾವು ಇಂದು 1 ರೂಪಾಯಿಗೆ ಮುದ್ದೆ ಮಾರುವ ಮೂಲಕ ವಿನೂತನ ಪ್ರತಿಭಟನೆ ಮಾಡುತ್ತಿದ್ದೇವೆ,. ಹಾಗೆಯೇ  ಮದ್ಯಪಾನ ಪ್ರಿಯರಿಂದಲ್ಲೆ ಸರ್ಕಾರ ನಡೆಯುತ್ತಿದೆ. ಆದರೆ ಎಣ್ಣೆ ದರ ಜಾಸ್ತಿ ಮಾಡಿ ನಮಗೇ ಅನ್ಯಾಯ ಮಾಡಿದ್ದಾರೆ. ನಮಗಾಗಿಯೂ ಪ್ರತಿಭಟನೆ ಮಾಡಿ ಅಂತಾ ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ. ಹೀಗಾಗಿ ಮದ್ಯ ಪ್ರಿಯರಿಗಾಗಿ ಮುಂದಿನ ವಾರ ಪ್ರತಿಭಟನೆ ಮಾಡುತ್ತೇನೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments