Webdunia - Bharat's app for daily news and videos

Install App

ಪೊಲೀಸರಿಂದ ಬಂಧನಕ್ಕೊಳಗಾದ ವಾಟಾಳ್ ನಾಗರಾಜ್

Webdunia
ಶನಿವಾರ, 8 ಡಿಸೆಂಬರ್ 2018 (16:20 IST)
ಕನ್ನಡ ಪರ ಹೋರಾಟಗಾರ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಸುವರ್ಣ ಸೌಧದ ಬಳಿ ವಾಟಾಳ ನಾಗರಾಜ್ ಬಂಧನವಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ರನ್ನು ಪೊಲೀಸರು ಬಂಧಿಸಿ, ಆ ಬಳಿಕ ಬಿಡುಗಡೆಗೊಳಿಸಿದ್ದಾರೆ.

ಈ ವೇಳೆ ಮಾತನಾಡಿದ ವಾಟಾಳ್, ಸರಕಾರದ 10 ಕ್ಕೂ ಹೆಚ್ಚು ಸಚಿವರು ವಿಮಾನದ ಮೇಲೆ ಹಾರಾಡುತ್ತಿದ್ದಾರೆ.
ಪ್ರಖ್ಯಾತ್ ವೈದ್ಯರೊಬ್ಬರು ಶಾಸಕರು, ಸಚಿವರಿಗೆ ಚಿಕಿತ್ಸೆ ನೀಡಬೇಕಿದೆ. ಸಚಿವರು ರಸ್ತೆಯ ಮೇಲೆ ಪ್ರಯಾಣ ಮಾಡುತ್ತಿಲ್ಲ. ಅವರು ವಿಮಾನದಲ್ಲಿ ಆಕಾಶದಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಎಂದು ದೂರಿದರು.

ಸಮಗ್ರ ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕು. ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಈ ಹೋರಾಟ ನಡೆಯುತ್ತಿದೆ ಎಂದು ವಾಟಾಳ್ ಹೇಳಿದರು. ಉತ್ತರ ಕರ್ನಾಟಕ ಭಾಗದವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಆಗ್ರಹ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments