Select Your Language

Notifications

webdunia
webdunia
webdunia
webdunia

ಸಿಎಂ ವಿರುದ್ಧ ವಾಟಾಳ್ ನಾಗರಾಜ್ ವಾಗ್ದಾಳಿ

ಸಿಎಂ ವಿರುದ್ಧ ವಾಟಾಳ್ ನಾಗರಾಜ್ ವಾಗ್ದಾಳಿ
ಬೆಂಗಳೂರು , ಶನಿವಾರ, 5 ಡಿಸೆಂಬರ್ 2020 (11:59 IST)
ಬೆಂಗಳೂರು : ಮರಾಠಿ ಅಭಿವೃದ್ಧಿ ನಿಗಮ ವಿರೋಧಿಸಿ ಬಂದ್ ಹಿನ್ನಲೆಯಲ್ಲಿ ಸಿಎಂ ವಿರುದ್ಧ ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದ್ದಾರೆ.

ಬಂದ್ ವಿಫಲಕ್ಕೆ ಸಿಎಂ ಬಿಎಸ್ ವೈ ಕಾರಣ.  ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. 25 ಸಾವಿರ ಹೋರಾಟಗಾರರನ್ನು ಬಂಧಿಸಿದ್ದಾರೆ. ಮಪ್ತಿಯಲ್ಲಿ ಹೋಗಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಈ ರಾಜ್ಯಕ್ಕೆ ಸಿಎಂ ಬಿಎಸ್ ವೈ ಮೋಸಗಾರ. ಅವರು ಮಾಡಿದ ಮೋಸದಿಂದ ನೋವಾಗಿದೆ. ಕನ್ನಡಿಗರನ್ನು ತುಳಿದು ಬೇರೆಯವರಿಗೆ ಪಟ್ಟ ಕಟ್ಟುತ್ತಿದ್ದಾರೆ. ಬುಧವಾರ ಬೆಳಿಗ್ಗೆ ಮತ್ತೆ ಸಭೆ ಮಾಡ್ತೇವೆ. ನಮ್ಮ ಹೋರಾಟ ನಿಲ್ಲೋದಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ