Webdunia - Bharat's app for daily news and videos

Install App

ಕಂಬಳ ವಿವಾದ: ಫೆಬ್ರವರಿ 18 ರಂದು ಕರ್ನಾಟಕ ಬಂದ್!

Webdunia
ಗುರುವಾರ, 26 ಜನವರಿ 2017 (13:27 IST)
ಬೆಂಗಳೂರು: ಕಂಬಳ ಕ್ರೀಡೆ ನಿಷೇಧ ಮತ್ತು ಮಹದಾಯಿ ಯೋಜನೆಯ ಜಾರಿಗೆ ಒತ್ತಾಯಿಸಿ ಫೆಬ್ರವರಿ 18 ರಂದು ಕರ್ನಾಟಕ ಬಂದ್ ಗೆ ಕನ್ನಡ ನಾಡು ಪಕ್ಷದ ನಾಯಕ ವಾಟಾಳ್ ನಾಗರಾಜ್ ಕರೆಕೊಟ್ಟಿದ್ದಾರೆ.
 

ನಮ್ಮ ರಾಜ್ಯದ ಮೇಲೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಜಲ್ಲಿಕಟ್ಟು ಹಿಂಸಾತ್ಮಕ ಕ್ರೀಡೆಯಾದರೂ, ತಮಿಳರ ಪ್ರತಿಭಟನೆಗೆ ಜಗ್ಗಿದ ಕೇಂದ್ರ ನಿಷೇಧ ತೆರವುಗೊಳಿಸಲು ಮುಂದಾಗಿದೆ. ಆದರೆ ರಾಜ್ಯದಲ್ಲಿ ನಡೆಯುವ ನಮ್ಮ ಸಾಂಸ್ಕೃತಿಕ ಕಲೆಯನ್ನು ಬಿಂಬಿಸುವ ಗ್ರಾಮೀಣ ಕಲೆಯನ್ನು ಉಳಿಸಲು ಕೇಂದ್ರ ಮನಸ್ಸು ಮಾಡುತ್ತಿಲ್ಲ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಮುಖ್ಯವಾಗಿ ಮಹದಾಯಿ ಯೋಜನೆ ಮತ್ತು ಕಂಬಳ ನಿಷೇಧ ತೆರವು ಮಾಡುವಂತೆ ಒತ್ತಾಯಿಸಿ ರಾಜ್ಯದಲ್ಲಿ ಫೆಬ್ರವರಿ 18 ರಂದು ಬಂಧ್ ಆಚರಿಸಿ ನಮ್ಮ ಪ್ರತಿಭಟನೆ ಸಲ್ಲಿಸುವುದಾಗಿ ವಾಟಾಳ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments