Webdunia - Bharat's app for daily news and videos

Install App

ಕರ್ನಾಟಕ ಬಂದ್ ಮಾಡ್ಲೇಬೇಕು ಕಾರಿನಲ್ಲಿ ರೌಂಡ್ ಹೊಡೆದು ಒತ್ತಾಯಿಸಿದ ವಾಟಾಳ್ ನಾಗರಾಜ್

Krishnaveni K
ಶುಕ್ರವಾರ, 21 ಮಾರ್ಚ್ 2025 (11:28 IST)
ಬೆಂಗಳೂರು: ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಾರಿನಲ್ಲಿ ಬೆಂಗಳೂರು ರೌಂಡ್ಸ್ ಹೊಡೆದು ಬೆಂಬಲ ನೀಡುವಂತೆ ಮಾಲ್ ಮಾಲಿಕರನ್ನು ಒತ್ತಾಯಿಸಿದ್ದಾರೆ.

ಕರ್ನಾಟಕ ಬಂದ್ ಗೆ ನಾಳೆ ಕೆಲವು ಕನ್ನಡ ಸಂಘಟನೆಗಳು ಬೆಂಬಲ ನೀಡುತ್ತಿಲ್ಲ. ಕನ್ನಡ ಪರ ಹೋರಾಟ ಮಾಡುತ್ತಲೇ ಇರುತ್ತೇವೆ. ಆದರೆ ಬಂದ್ ಒಂದೇ ಇದಕ್ಕೆ ಪರಿಹಾರವಲ್ಲ ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ.

ಇನ್ನು, ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಬಂದ್ ವಿರೋಧಿಸಿದೆ. ಮಕ್ಕಳಿಗೆ ಪರೀಕ್ಷೆ ಸಮಯವಿರುವಾಗ ಬಂದ್ ಮಾಡುವ ಅಗತ್ಯವೇನಿತ್ತು? ಇಂತಹ ಬಂದ್ ನಿಂದ ಯಾರಿಗೆ ಲಾಭ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಇನ್ನು, ಬಂದ್ ಯಶಸ್ವಿಯಾಗಲು ವಾಟಾಳ್ ನಾಗರಾಜ್ ನಿನ್ನೆಯಿಂದ ಬೆಂಗಳೂರಿನಲ್ಲಿ ಸುತ್ತು ಹೊಡೆದು ಎಲ್ಲರ ಬೆಂಬಲ ಕೋರುತ್ತಿದ್ದಾರೆ. ಕಾರಿನಲ್ಲಿ ತಮ್ಮ ಬೆಂಬಲಿಗರ ಜೊತೆ ರೌಂಡ್ಸ್ ಹೊಡೆದು ಮಾಲ್ ಮಾಲಿಕರು, ಅಂಗಡಿ ಮಾಲಿಕರು, ಖಾಸಗಿ ಕಂಪನಿಗಳ ಮಾಲಿಕರಿಗೆ ಬಂದ್ ಮಾಡ್ಲೇಬೇಕು ಎಂದು ಒತ್ತಾಯಿಸಿದ್ದಾರೆ. ನಾಳೆ ಮಾಲ್ ಬಂದ್ ಇರುತ್ತೆ ಎಂದು ಬೋರ್ಡ್ ಹಾಕಿ ಎಂದು ಸ್ಥಳದಲ್ಲೇ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾರ್ಟಿ ವೇಳೆ ಬಹುಮಹಡಿ ಕಟ್ಟಡ ಕುಸಿತ: ಅವಶೇಷಗಳ ಅಡಿಯಲ್ಲಿ 15ರಿಂದ 20 ಮಂದಿ ಸಿಲುಕಿರುವ ಶಂಕೆ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

ಮುಂದಿನ ಸುದ್ದಿ
Show comments