Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ವಿರುದ್ದ ಹಿಂದಿ ದಿವಸ್ ವಿರೋಧಿಸಿ ವಾಟಾಳ್ ನಾಗರಾಜ್ ಧರಣಿ

Webdunia
ಬುಧವಾರ, 14 ಸೆಪ್ಟಂಬರ್ 2022 (20:46 IST)
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಹಿಂದಿ ದಿವಾಸ್ ವಿರೋಧಿಸಿ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಧರಣಿ ನಡೆಸಲಾಗ್ತಿದೆ.ಸುಮಾರು ನೂರು ಜನರ ಸಮುಖದಲ್ಲಿ ಭೂತ ದಹನವಾಗ್ತಿದ್ದು .ಭೂತ ದಹನಕ್ಕೆ ಎಲ್ಲ ಸಿದ್ದತೆಯನ್ನ ಸಂಗಡಿಗರು  ಮಾಡಿಕೊಂಡಿದ್ದಾರೆ.
 
ವಾಟಾಳ್ ನಾಗರಾಜ್ ಜೊತೆಗೆ ಕೈಗೂಡಿಸಿರುವ ಹಲವಾರು ಸಂಘಟನೆಗಳು ಕನ್ನಡ ಉಳಿಸುವುದು ಬೆಳೆಸುವುದು ನಮ್ಮ ಕರ್ತವ್ಯ ಎಂದು ಘೋಷಣೆ ಕೂಗಿ ಧರಣಿ ನಡೆಸ್ತಿದ್ದಾರೆ.
 
ಹಿಂದಿ ದಿವಸ್ ವಿರೋಧಿಸಿ ವಾಟಾಳ್ ನಾಗರಾಜ್ ವಿನೂತನವಾಗಿ ಧರಣಿ ನಡೆಸಿದ್ದಾರೆ.ಅಷ್ಟೇ ಅಲ್ಲದೇ ಹಿಂದಿ ಬೇಡವೇ ಬೇಡ ಕನ್ನಡ ಬಿಟ್ಟು ಇತರೆ ಯಾವುದೇ ಭಾಷೆಯು ಬೇಡ .ಕರ್ನಾಟಕದಲ್ಲಿ ಕನ್ನಡ ಚಿತ್ರ ಮಾತ್ರ ಪ್ರದರ್ಶನವಾಗಬೇಕು.ಕರ್ನಾಟಕದಲ್ಲಿ ಕನ್ನಡಿಗರಿಗೆ   ಮಾತ್ರ ಉದ್ಯೋಗ ಹೆಚ್ಚು ಕೊಡಬೇಕು.ನ್ಯಾಯಲಯಗಳಲ್ಲಿ ಕಾರ್ಯ ಕಲಾಪಗಳು ಕನ್ನಡದಲ್ಲಿ ನಡೆಯಬೇಕು.ಸರ್ಕಾರದ ಎಲ್ಲಾ ಇಲಾಖೆಗಳು ಕನ್ನಡದಲ್ಲೇ ಎಲ್ಲಾ ವ್ಯವಹಾರ ನಡೆಸಬೇಕು .ಕನ್ನಡ ಮಾದ್ಯಮ ಶಾಲೆಗಳಿಗೆ ಮೊದಲ ಆದ್ಯತೆ ನೀಡಬೇಕು.ಕರ್ನಾಟಕಕ್ಕೆ ಕೇಂದ್ರ ಮಂತ್ರಿ ಬರ್ಲಿ ವಿದೇಶದ ಮಂತ್ರಿ ಬರ್ಲಿ ಕಾರ್ಯಕ್ರಮ ಕನ್ನಡದಲ್ಲೇ ನಡೆಯಬೇಕು ಹೀಗೆ ಸಾಲು ಸಾಲು ಬೇಡಿಕೆಯನಿಟ್ಟುಕೊಟ್ಟು ಹಿಂದಿ ದಿವಸ್ ವಿರೋಧಿಸಿ ವಾಟಾಳ್ ನಾಗರಾಜ್ ಭೂತದಹನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments