Webdunia - Bharat's app for daily news and videos

Install App

ಕತ್ತೆಗೆ ಹಾರ ಹಾಕಿ ವಿನೂತನವಾಗಿ ವಾಟಾಳ್ ನಾಗರಾಜ್ ರವರಿಂದ ವೈಭವ ಸನ್ಮಾನ ಸಮಾರಂಭ

Webdunia
ಭಾನುವಾರ, 1 ಜನವರಿ 2023 (19:36 IST)
ಹೊಸ ವರ್ಷಕ್ಕೆ ಸೌಮ್ಯ ಪ್ರಾಣಿ, ಶ್ರಮ ಜೀವಿ ಕತ್ತೆಗೆ ಹಾರ ಹಾಕಿ ವಿನೂತನವಾಗಿ ವಾಟಾಳ್ ನಾಗರಾಜ್ ರವರು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವೈಭವ ಸನ್ಮಾನ ಸಮಾರಂಭ ನಡೆಸಿದ್ರು ಪಾವಿತ್ರ್ಯತೆ, ಪ್ರಾಮಾಣಿಕತೆ, ಸೌಮ್ಯತೆ, ಶ್ರಮ ಜೀವಿ, ಪ್ರೀತಿಯ ಪ್ರಾಣಿ ಕ ಸಮಗ್ರ ಕತ್ತೆಗಳ ಅಭಿವೃದ್ಧಿಯಾಗಬೇಕು. ಕತ್ತೆಯ ಹಾಲಿನ ಡೈರಿ ನಿರ್ಮಾಣವಾಗಬೇಕು. ಭ್ರಷ್ಟಾಚಾರ ನಿಲ್ಲಬೇಕು, ರಾಜಕೀಯ, ಸರ್ಕಾರ ಸೇರಿದಂತೆ ಎಲ್ಲೆಲ್ಲೂ ಭ್ರಷ್ಟಾಚಾರ, ಎಲ್ಲ ರಾಜಕೀಯ ಪಕ್ಷಗಳು ಭ್ರಷ್ಟಾಚಾರ ಕೂಟವಾಗಿದೆ. ರಾಜಕಾರಣಿಗಳು ಭ್ರಷ್ಟಾಚಾರ ಪಾಳೆಗಾರರಾಗಿದ್ದಾರೆ. ಎಲ್ಲೆಲ್ಲೂ ಜಾತಿ, ಭಾಷಾವಾರು ಪ್ರಾಂತ್ಯದ ಬದಲು ಜಾತಿವಾರು ಪ್ರಾಂತ್ಯವಾಗುತ್ತಿದೆ. ಭಾಷಾವಾರು ಪ್ರಾಂತ್ಯಗಳಿಗೆ ಮನ್ನಣೆ ದೊರಕಬೇಕು. ಭ್ರಷ್ಟಾಚಾರಿಗಳು ಶಾಸಕಾಂಗಕ್ಕೆ ಬರಬಾರದು, ಭ್ರಷ್ಟಾಚಾರಿಗಳು ಚುನಾವಣೆಗೆ ನಿಲ್ಲಬಾರದು. ಲಂಚ, ಲೂಟಿ ನಿಲ್ಲಬೇಕು. ಚುನಾಯಿತ ಪ್ರತಿನಿಧಿ ಪರಿಶುದ್ಧವಾಗಿರಬೇಕು. ಪ್ರಾಮಾಣಿಕ ಪಕ್ಷಗಳು ಬೇಕು, ಪ್ರಾಮಾಣಿಕರು ಅಧಿಕಾರಕ್ಕೆ ಬರಬೇಕು, ಎಲ್ಲರಿಗೂ ನ್ಯಾಯ ದೊರಕಬೇಕು, ಚುನಾವಣೆಯಲ್ಲಿ ಭ್ರಷ್ಟಾಚಾರ ನಿಲ್ಲಬೇಕು. ಸಮಗ್ರವಾಗಿ ಚುನಾವಣಾ ಕಾಯ್ದೆ ಬದಲಾಗಬೇಕು. ಪ್ರಜಾಪ್ರಭುತ್ವದಲ್ಲಿ ಪ್ರಾಮಾಣಿಕತೆಗೆ ಬೆಲೆ ಇರಬೇಕು ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments