Webdunia - Bharat's app for daily news and videos

Install App

ಕೇಳಿದಲ್ಲಿ ಟಿಕೆಟ್: ಉಪೇಂದ್ರಗೆ ವಾಟಾಳ್ ನಾಗರಾಜ್ ಆಹ್ವಾನ

Webdunia
ಶನಿವಾರ, 12 ಆಗಸ್ಟ್ 2017 (15:27 IST)
ನಟ, ನಿರ್ದೇಶಕ, ಕನ್ನಡ ಪರ ಹೋರಾಟಗಾರ ಉಪೇಂದ್ರ ಕನ್ನಡ ಚಳುವಳಿ ಪಕ್ಷಕ್ಕೆ ಸೇರ್ಪಡೆಯಾದಲ್ಲಿ ಅವರು ಕೇಳಿದಲ್ಲಿ ಟಿಕೆಟ್ ನೀಡಲಾಗುವುದು ಎಂದು ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಹ್ವಾನ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಜಾತಿಬಲ, ಅಧಿಕಾರ ಬಲ, ಹಣಬಲ, ತೋಳ್ಬಲದಿಂದ ರಾಜಕಾರಣವನ್ನು ಕುಲಗೆಡಿಸಿವೆ. ವಿಭಿನ್ನ ಯೋಚನೆಯುಳ್ಳ ಉಪೇಂದ್ರ ಅವರಿಗೆ ಪಕ್ಷ ಸ್ವಾಗತಿಸಲಿದೆ ಎಂದು ತಿಳಿಸಿದ್ದಾರೆ.
 
ಉಪೇಂದ್ರ ಅವರ ಚಿಂತನೆಯಂತೆ ಹಲವಾರು ಯುವಕರು ಅವರೊಂದಿಗೆ ಕೈಜೋಡಿಸಲಿದ್ದಾರೆ.ಭ್ರಷ್ಟಾಚಾರ ಮುಕ್ತ ರಾಜ್ಯವನ್ನು ಸ್ಥಾಪಿಸಬೇಕಾಗಿದೆ ಎಂದರು.
 
ನಟ ಉಪೇಂದ್ರ ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಕೇಳಿದರೂ ಟಿಕೆಟ್ ನೀಡಲು ಪಕ್ಷದ ಪರವಾಗಿ ಸಿದ್ದರಿದ್ದೇವೆ ಎಂದು ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಮುಂದಿನ ಸುದ್ದಿ
Show comments