Webdunia - Bharat's app for daily news and videos

Install App

ಕಬಾಲಿ ಚಿತ್ರ ಪ್ರದರ್ಶನಕ್ಕೆ ವಾಟಾಳ್ ನಾಗರಾಜ್ ವಿರೋಧ

Webdunia
ಶುಕ್ರವಾರ, 22 ಜುಲೈ 2016 (13:02 IST)
ಕಬಾಲಿ ಖ್ಯಾತಿಯ ರಜನಿಕಾಂತ್ ಕನ್ನಡ ವಿರೋಧಿ. ಅವರು ಕಾವೇರಿ ವಿಷಯದಲ್ಲಿ ಕರ್ನಾಟಕದ ಪರವಾಗಿಲ್ಲ. ಆದಾಗ್ಯೂ ಕರ್ನಾಟಕದಲ್ಲಿ ಚಿತ್ರದ ಪ್ರದರ್ಶನ ಜೋರಾಗಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರಾಜ್ಯದಲ್ಲಿ ಪರ ಭಾಷೆ ಸಿನಿಮಾ ಹಾವಳಿಯನ್ನು ಖಂಡಿಸಿರುವ ವಾಟಾಳ್ ನಾಗರಾಜ್, ಪಕ್ಷದ ಕಾರ್ಯಕರ್ತರೊಂದಿಗೆ ನಗರದ ಶೇಷಾದ್ರಿಪುರಂನಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ.
 
ಕಬಾಲಿ ಚಿತ್ರದ ನಾಯಕ ರಜನಿಕಾಂತ್ ಕಾವೇರಿ ವಿಷಯದಲ್ಲಿ ಕರ್ನಾಟಕವನ್ನು ಬೆಂಬಲಿಸಿಲ್ಲ. ಆದರೂ ರಾಜ್ಯದಲ್ಲಿ ಅವರು ಅಭಿನಯದ ಚಿತ್ರವನ್ನು ಅಷ್ಟು ಅದ್ದೂರಿಯಾಗಿ ಏಕೆ ಬಿಡುಗಡೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. 
 
ಕರ್ನಾಟಕದಲ್ಲಿ ರಜನಿಕಾಂತ ಅಭಿನಯದ ಕಬಾಲಿ ಚಿತ್ರ ಅದ್ದೂರಿ ಬಿಡುಗಡೆ ಖಂಡಿಸಿದ ವಾಟಾಳ್ ನಾಗರಾಜ್ ಪರಭಾಷಾ ಚಿತ್ರದ ರೀಲ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments