Webdunia - Bharat's app for daily news and videos

Install App

ಮೇಯರ್ ಆದ ಬೆನ್ನಲ್ಲೇ ಗೌತಮ್ ಕುಮಾರ್ ಗೆ ಪ್ರತಿಭಟನೆಯ ಬಿಸಿ

Webdunia
ಮಂಗಳವಾರ, 1 ಅಕ್ಟೋಬರ್ 2019 (13:14 IST)
ಬೆಂಗಳೂರು: ನೂತನ ಮೇಯರ್ ಆಗಿ ಆಯ್ಕೆಯಾಗುತ್ತಿದ್ದ ಬೆನ್ನಲ್ಲೇ ಗೌತಮ್ ಕುಮಾರ್ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.


ಗೌತಮ್ ಕುಮಾರ್ ಮೇಯರ್ ಆಗಿ ಆಯ್ಕೆಯಾಗುತ್ತಿದ್ದಂತೇ ಪ್ರತಿಭಟನೆ ಮಾಡಿರುವ ವಾಟಾಳ್ ನಾಗರಾಜ್ ಬೆಂಗಳೂರನ್ನು ಮಾರ್ವಾಡಿಗಳ ಕೈಗಿಡಲಾಗಿದೆ. ಬೆಂಗಳೂರಿನಲ್ಲಿ ಕನ್ನಡಿಗರದ್ದೇ ಅಧಿಕಾರವಿರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೌತಮ್ ಕುಮಾರ್ ಮಾರ್ವಾಡಿ ಹಿನ್ನಲೆಯವರು ಎಂದಿರುವ ವಾಟಾಳ್ ಕರ್ನಾಟಕ ರಾಜಧಾನಿಯಲ್ಲಿ ಮಲಯಾಳಿಗಳು, ತಮಿಳರು, ಮಾರ್ವಾಡಿಗಳು ಇವರದ್ದೇ ಆಧಿಪತ್ಯವಾಗುತ್ತಿದೆ. ಇಲ್ಲಿ ಕನ್ನಡಿಗರಿಗೇ ಆದ್ಯತೆಯಿರಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments