Webdunia - Bharat's app for daily news and videos

Install App

ಮೇಯರ್ ಆದ ಬೆನ್ನಲ್ಲೇ ಗೌತಮ್ ಕುಮಾರ್ ಗೆ ಪ್ರತಿಭಟನೆಯ ಬಿಸಿ

Webdunia
ಮಂಗಳವಾರ, 1 ಅಕ್ಟೋಬರ್ 2019 (13:14 IST)
ಬೆಂಗಳೂರು: ನೂತನ ಮೇಯರ್ ಆಗಿ ಆಯ್ಕೆಯಾಗುತ್ತಿದ್ದ ಬೆನ್ನಲ್ಲೇ ಗೌತಮ್ ಕುಮಾರ್ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.


ಗೌತಮ್ ಕುಮಾರ್ ಮೇಯರ್ ಆಗಿ ಆಯ್ಕೆಯಾಗುತ್ತಿದ್ದಂತೇ ಪ್ರತಿಭಟನೆ ಮಾಡಿರುವ ವಾಟಾಳ್ ನಾಗರಾಜ್ ಬೆಂಗಳೂರನ್ನು ಮಾರ್ವಾಡಿಗಳ ಕೈಗಿಡಲಾಗಿದೆ. ಬೆಂಗಳೂರಿನಲ್ಲಿ ಕನ್ನಡಿಗರದ್ದೇ ಅಧಿಕಾರವಿರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೌತಮ್ ಕುಮಾರ್ ಮಾರ್ವಾಡಿ ಹಿನ್ನಲೆಯವರು ಎಂದಿರುವ ವಾಟಾಳ್ ಕರ್ನಾಟಕ ರಾಜಧಾನಿಯಲ್ಲಿ ಮಲಯಾಳಿಗಳು, ತಮಿಳರು, ಮಾರ್ವಾಡಿಗಳು ಇವರದ್ದೇ ಆಧಿಪತ್ಯವಾಗುತ್ತಿದೆ. ಇಲ್ಲಿ ಕನ್ನಡಿಗರಿಗೇ ಆದ್ಯತೆಯಿರಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಶಿವನ ಭಕ್ತ, ನಿಂದನೆಯನ್ನು ವಿಷದಂತೆ ನುಂಗುತ್ತೇನೆ: ನರೇಂದ್ರ ಮೋದಿ

ಯಾರಿಗೂ ತೊಂದರೆ ಕೊಡಲು ಬಯಸುವುದಿಲ್ಲ: ಮಾನಸಿಕ ಮಗನೊಂದಿಗೆ ತಾಯಿ ಆತ್ಮಹತ್ಯೆ

ಆಪರೇಷನ್ ಸಿಂಧೂರ್‌ ಸಮಯದಲ್ಲಿ ಕಾಂಗ್ರೆಸ್‌ ಪಾಕ್‌ ಸೇನಾ ಪರವಿತ್ತು: ಪ್ರಧಾನಿ ಮೋದಿ ಕಿಡಿ

ನೇಪಾಳ ಹಿಂಸಾಚಾರ: ದೇಶದ ಮೊದಲ ಮಹಿಳಾ ಪ್ರಧಾನಿಯಾದ ಸುಶೀಲಾ ಕರ್ಕಿ

ಬಿಜೆಪಿಯವರು ಖರ್ಗೆ ಸಾಹೇಬ್ರ ಬಗ್ಗೆ ಮಾತಾಡ್ತರಲ್ಲಾ, ಮೆಂಟಲ್ ಆಸ್ಪತ್ರೆಗೆ ಸೇರಿಸ್ತೀನಿ: ಪ್ರದೀಪ್ ಈಶ್ವರ್

ಮುಂದಿನ ಸುದ್ದಿ
Show comments