Webdunia - Bharat's app for daily news and videos

Install App

ಮೇಯರ್ ಆದ ಬೆನ್ನಲ್ಲೇ ಗೌತಮ್ ಕುಮಾರ್ ಗೆ ಪ್ರತಿಭಟನೆಯ ಬಿಸಿ

Webdunia
ಮಂಗಳವಾರ, 1 ಅಕ್ಟೋಬರ್ 2019 (13:14 IST)
ಬೆಂಗಳೂರು: ನೂತನ ಮೇಯರ್ ಆಗಿ ಆಯ್ಕೆಯಾಗುತ್ತಿದ್ದ ಬೆನ್ನಲ್ಲೇ ಗೌತಮ್ ಕುಮಾರ್ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.


ಗೌತಮ್ ಕುಮಾರ್ ಮೇಯರ್ ಆಗಿ ಆಯ್ಕೆಯಾಗುತ್ತಿದ್ದಂತೇ ಪ್ರತಿಭಟನೆ ಮಾಡಿರುವ ವಾಟಾಳ್ ನಾಗರಾಜ್ ಬೆಂಗಳೂರನ್ನು ಮಾರ್ವಾಡಿಗಳ ಕೈಗಿಡಲಾಗಿದೆ. ಬೆಂಗಳೂರಿನಲ್ಲಿ ಕನ್ನಡಿಗರದ್ದೇ ಅಧಿಕಾರವಿರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೌತಮ್ ಕುಮಾರ್ ಮಾರ್ವಾಡಿ ಹಿನ್ನಲೆಯವರು ಎಂದಿರುವ ವಾಟಾಳ್ ಕರ್ನಾಟಕ ರಾಜಧಾನಿಯಲ್ಲಿ ಮಲಯಾಳಿಗಳು, ತಮಿಳರು, ಮಾರ್ವಾಡಿಗಳು ಇವರದ್ದೇ ಆಧಿಪತ್ಯವಾಗುತ್ತಿದೆ. ಇಲ್ಲಿ ಕನ್ನಡಿಗರಿಗೇ ಆದ್ಯತೆಯಿರಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments