ಮೇಯರ್ ಆದ ಬೆನ್ನಲ್ಲೇ ಗೌತಮ್ ಕುಮಾರ್ ಗೆ ಪ್ರತಿಭಟನೆಯ ಬಿಸಿ

Webdunia
ಮಂಗಳವಾರ, 1 ಅಕ್ಟೋಬರ್ 2019 (13:14 IST)
ಬೆಂಗಳೂರು: ನೂತನ ಮೇಯರ್ ಆಗಿ ಆಯ್ಕೆಯಾಗುತ್ತಿದ್ದ ಬೆನ್ನಲ್ಲೇ ಗೌತಮ್ ಕುಮಾರ್ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.


ಗೌತಮ್ ಕುಮಾರ್ ಮೇಯರ್ ಆಗಿ ಆಯ್ಕೆಯಾಗುತ್ತಿದ್ದಂತೇ ಪ್ರತಿಭಟನೆ ಮಾಡಿರುವ ವಾಟಾಳ್ ನಾಗರಾಜ್ ಬೆಂಗಳೂರನ್ನು ಮಾರ್ವಾಡಿಗಳ ಕೈಗಿಡಲಾಗಿದೆ. ಬೆಂಗಳೂರಿನಲ್ಲಿ ಕನ್ನಡಿಗರದ್ದೇ ಅಧಿಕಾರವಿರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೌತಮ್ ಕುಮಾರ್ ಮಾರ್ವಾಡಿ ಹಿನ್ನಲೆಯವರು ಎಂದಿರುವ ವಾಟಾಳ್ ಕರ್ನಾಟಕ ರಾಜಧಾನಿಯಲ್ಲಿ ಮಲಯಾಳಿಗಳು, ತಮಿಳರು, ಮಾರ್ವಾಡಿಗಳು ಇವರದ್ದೇ ಆಧಿಪತ್ಯವಾಗುತ್ತಿದೆ. ಇಲ್ಲಿ ಕನ್ನಡಿಗರಿಗೇ ಆದ್ಯತೆಯಿರಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮಗು ಹಿಡಿದುಕೊಂಡು ನಿಂತಿದ್ದ ಮಹಿಳೆ ಖಾಸಗಿ ಅಂಗಾಂಗ ಸ್ಪರ್ಶಿಸುತ್ತಿದ್ದ ವ್ಯಕ್ತಿ: ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ Video

ಮುಂದಿನ ಸುದ್ದಿ
Show comments