Webdunia - Bharat's app for daily news and videos

Install App

ಎಂ.ಇ.ಎಸ್. ನಿಷೇಧಕ್ಕೆ ವಾಟಾಳ್ ಆಗ್ರಹ

Webdunia
ಭಾನುವಾರ, 19 ಡಿಸೆಂಬರ್ 2021 (15:12 IST)
ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಪುಂಡಾಟ ನಡೆಸಿದ ಘಟನೆಯನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಬೆಳಗಾವಿ ಚಲೋಗೆ ಪ್ರತಿಭಟನೆಯನ್ನು ನಡೆಸಿದರು. ಬೆಳಗಾವಿಯಲ್ಲಿ MES ಪುಂಡಾಟ ವಿಚಾರವಾಗಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿದ್ದು ಸಂಗೊಳ್ಳಿ ರಾಯಣ್ಣ ದೇಶಕ್ಕೆ ತಮ್ಮ ಪ್ರಾಣವನ್ನು ಅರ್ಪಣೆ ಮಾಡಿದ್ದಾರೆ.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿಯುಂಟು ಮಾಡುವ ಮೂಲಕ ಎಂಇಎಸ್, ಶಿವಸೇನೆ ಗುಂಡಾಗಿರಿ ಮಾಡಿದ್ದಾರೆ.
 
ಚಳಿಗಾಲದ ಅಧಿವೇಶನದಲ್ಲಿ ಎಂಇಎಸ್ ಅನ್ನು ನಿಷೇಧ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದ್ದು, ಈ ಬಗ್ಗೆ ಯಾರೂ ಚಕಾರ ಎತ್ತಬಾರದು. ಇದು ಕನ್ನಡಿಗರ ಅಳಿವು ಉಳಿವಿನ ಪ್ರಶ್ನೆ. ಕನ್ನಡ ಪರ ಸಂಘಟನೆಗಳ ಮುಖಂಡರು ತೀರ್ಮಾನ ತೆಗೆದುಕೊಳ್ಳಬೇಕು. ಹೋರಾಟ ತೀವ್ರಗೊಳಿಸಲು ನಿರ್ಧಾರ ಮಾಡಿದ್ದು, ನಾಳೆ ಸಂಜೆ ಒಳಗೆ ಎಂಇಎಎಸ್ ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments