Webdunia - Bharat's app for daily news and videos

Install App

ಎಂ.ಇ.ಎಸ್. ನಿಷೇಧಕ್ಕೆ ವಾಟಾಳ್ ಆಗ್ರಹ

Webdunia
ಭಾನುವಾರ, 19 ಡಿಸೆಂಬರ್ 2021 (15:12 IST)
ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಪುಂಡಾಟ ನಡೆಸಿದ ಘಟನೆಯನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಬೆಳಗಾವಿ ಚಲೋಗೆ ಪ್ರತಿಭಟನೆಯನ್ನು ನಡೆಸಿದರು. ಬೆಳಗಾವಿಯಲ್ಲಿ MES ಪುಂಡಾಟ ವಿಚಾರವಾಗಿ ಕನ್ನಡ ಚಳುವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿದ್ದು ಸಂಗೊಳ್ಳಿ ರಾಯಣ್ಣ ದೇಶಕ್ಕೆ ತಮ್ಮ ಪ್ರಾಣವನ್ನು ಅರ್ಪಣೆ ಮಾಡಿದ್ದಾರೆ.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿಯುಂಟು ಮಾಡುವ ಮೂಲಕ ಎಂಇಎಸ್, ಶಿವಸೇನೆ ಗುಂಡಾಗಿರಿ ಮಾಡಿದ್ದಾರೆ.
 
ಚಳಿಗಾಲದ ಅಧಿವೇಶನದಲ್ಲಿ ಎಂಇಎಸ್ ಅನ್ನು ನಿಷೇಧ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದ್ದು, ಈ ಬಗ್ಗೆ ಯಾರೂ ಚಕಾರ ಎತ್ತಬಾರದು. ಇದು ಕನ್ನಡಿಗರ ಅಳಿವು ಉಳಿವಿನ ಪ್ರಶ್ನೆ. ಕನ್ನಡ ಪರ ಸಂಘಟನೆಗಳ ಮುಖಂಡರು ತೀರ್ಮಾನ ತೆಗೆದುಕೊಳ್ಳಬೇಕು. ಹೋರಾಟ ತೀವ್ರಗೊಳಿಸಲು ನಿರ್ಧಾರ ಮಾಡಿದ್ದು, ನಾಳೆ ಸಂಜೆ ಒಳಗೆ ಎಂಇಎಎಸ್ ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments