Webdunia - Bharat's app for daily news and videos

Install App

ಯಾರಿಗೋಸ್ಕರ ಬಂದ್ ಮಾಡಬೇಕು ಅನಿಸ್ತಿದೆ, ಹೋಟೆಲ್ ನವರಿಗೆ ದುರಹಂಕಾರ: ವಾಟಾಳ್ ನಾಗರಾಜ್

Krishnaveni K
ಶನಿವಾರ, 22 ಮಾರ್ಚ್ 2025 (11:32 IST)
ಬೆಂಗಳೂರು: ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ಬಂದಿರುವುದಕ್ಕೆ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೋಟೆಲ್ ನವರಿಗೆ ದರಹಂಕಾರ ಎಂದಿದ್ದಾರೆ.
 

ಇಂದಿನ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಟೋ, ಬಸ್ ಎಂದಿನಂತೆ ಓಡಾಡುತ್ತಿದ್ದರೆ, ಅಂಗಡಿ ಮಾಲಿಕರೂ ಎಂದಿನಂತೆ ವ್ಯಾಪಾರ ನಡೆಸುತ್ತಿದ್ದಾರೆ. ಹೋಟೆಲ್ ಗಳೂ ತೆರೆದಿವೆ.

ಈಗಾಗಲೇ ಹೋಟೆಲ್ ಮಾಲಿಕರು ನಾವು ಬಂದ್ ಮಾಡಲ್ಲ, ನೈತಿಕ ಬೆಂಬಲವಷ್ಟೇ ನೀಡುತ್ತೇವೆ ಎಂದಿದ್ದರು. ಇದಕ್ಕೆ ವಾಟಾಳ್ ನಾಗರಾಜ್ ಇಂದು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ನೈತಿಕ ಬೆಂಬಲ ಎಂದರೆ ಅರ್ಥ ಏನು? ಯಾರಿಗೆ ಬೇಕ್ರೀ ನಿಮ್ಮ ನೈತಿಕತೆ? ಹೋಟೆಲ್ ನವರಿಗೆ ದರಹಂಕಾರ. ಹೋಟೆಲ್ ನವರಿಗೆ, ಅಂಗಡಿಯವರಿಗೆ ಮುಚ್ಚಬೇಡಿ ಎಂದು ಪೊಲೀಸರ ಕೈಯಲ್ಲೇ ಹೇಳಿಸಿದ್ದಾರೆ.

ಇದನ್ನೆಲ್ಲಾ ನೋಡುವಾಗ ಯಾರಿಗೋಸ್ಕರ ಚಳವಳಿ ಮಾಡಬೇಕು? ಯಾತಕ್ಕೋಸ್ಕರ ಮಾಡಬೇಕು ಎನಿಸುತ್ತದೆ. ಆದ್ರೂ ಬಂದ್ ಯಶಸ್ವಿಯಾಗಿದೆ. ಇದಕ್ಕೆ ಸಹಕಾರ ಕೊಟ್ಟ ಸಂಘ, ಸಂಸ್ಥೆಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments