Webdunia - Bharat's app for daily news and videos

Install App

ವಾಟಾಳ್ ನಾಗರಾಜ್ ವಿಶೇಷ ಕಾರ್ಯಕ್ರಮ

Webdunia
ಗುರುವಾರ, 28 ಅಕ್ಟೋಬರ್ 2021 (20:24 IST)
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಸಮಗ್ರ ಕನ್ನಡಿಗರ ಏಳಿಗೆ, ಕನ್ನಡಿಗರ ಅಭಿವೃದ್ಧಿ , ಕನ್ನಡ ಭಾಷೆಯ ಬೆಳವಣಿಗೆ ಹಾಗೂ ಕನ್ನಡಿಗರ ಉದ್ಯೋಗಕ್ಕಾಗಿ ಒತ್ತಾಯಿಸಿ  ಮಂಗಳ ವಾದ್ಯ ಸಮ್ಮೇಳನ  ನುಡಿಸುವ ಮೂಲಕ ವಿನೂತನ ವಿಶೇಷ ಕಾರ್ಯಕ್ರಮ ವನ್ನು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನಡೆಸಿದರು ಅಲ್ಲದೆ ಸರೋಜಿನಿ ಮಹಿಷಿ ವರದಿ ಜಾರಿ ಆಗಬೇಕು, ಕರ್ನಾಟಕದಲ್ಲಿ ಕನ್ನಡದಲ್ಲಿ ಮಾತನಾಡಬೇಕು, ಪರಭಾಷೆ ದಬ್ಬಾಳಿಕೆ ತಪ್ಪಿಸಬೇಕು, ಬ್ಯಾಂಕ್ ಗಳಲ್ಲಿ ಕನ್ನಡ ಬಳಕೆ ಆಗಲೇ ಬೇಕು ಹೀಗೆ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ವಾಗ್ದಾಳಿ ಮಾಡುವ ಮೂಲಕ ಗುಡುಗಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಎರಡು ದಶಕಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ಸ್ಲೀಪಿಂಗ್ ಪ್ರಿನ್ಸ್ ನಿಧನ

ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ: ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments