Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ವಾಗ್ದಾಳಿ

Webdunia
ಸೋಮವಾರ, 18 ಜುಲೈ 2022 (17:34 IST)
ವಿನೂತನ ಚಳುವಳಿಯ ನಾಯಕ ವಾಟಾಳ್ ನಾಗಾರಜ್ ಇಂದು ಬೀದಿಗಿಳಿದು ಸರ್ಕಾರದ ವಿರುದ್ಧ ಧರಣಿ ನಡೆಸಿದ್ದಾರೆ.ಮಳೆ ಹಾನಿ ಪರಿಹಾರಕ್ಕಾಗಿ, ಜಿಎಸ್ಟಿ ವಿರೋಧಿಸಿ ಮೈಸೂರು ಬ್ಯಾಂಕ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಪರಿಹಾರ ನೀಡಬೇಕಾದ ಮಂತ್ರಿಗಳು ಫೈ ಸ್ಟಾರ್ ಹೋಟೆಲ್ ಗಳಲ್ಲಿದ್ದಾರೆ.ಅಲ್ಲೊಬ್ಬ ಇಲ್ಲೊಬ್ಬ ಶಾಸಕರು ಕಾಣಿಸಿಕೊಳ್ತಿದ್ದಾರೆ.ಮುಂದಿನ ದಿನಗಳಲ್ಲಿ ಯೂರಿನ್ ಪಾಸ್ ಮಾಡಲು ಸರ್ಕಾರ ಜಿಎಸ್ಟಿ ಹಾಕ್ತಾರೆ.ಜ‌ನ ಸಾಮಾನ್ಯರು ಜೀವನ ನಡೆಸುವುದು ಹೇಗೆ ಹೀಗೆ ಆದ್ರೆ ,ಮಳೆಯಿಂದ ಆಗಿರೋ ಅನಾಹುತಗಳಿಗೆ ಪರಿಹಾರ ಘೋಷಣೆ ಮಾಡಬೇಕು.ಸತ್ತವರಿಗೆ 25 ಲಕ್ಷ ರುಪಾಯಿ ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ರು. ಜೊತೆಗೆ ಆಹಾರ ಪದಾರ್ಥಗಳ ಮೇಲೆ ಹಾಕಿರೋ ಜಿಎಸ್ಟಿ ವಾಪಸ್ ಪಡೆಯಲಿಲ್ಲ ಅಂದರೆ ಮುಂದಿನ ದಿನಗಳಲ್ಲಿ  ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ  ವಾಟಾಳ್ ನಾಗರಾಜ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments